AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ ಮತ್ತು ವಿಷಯ ಎರಡನ್ನೂ ಪ್ರಿಯಕರನಿಗೆ ವಾಟ್ಸಪ್ ಮಾಡಿ ಮಹಿಳೆ ಆತ್ಮಹತ್ಯೆ

ಮೈಸೂರು: ಮಹಿಳೆಯೊಬ್ಬರು ವಿಷ ಸೇವಿಸುವ ವಿಡಿಯೋ ಮಾಡಿ ಪ್ರಿಯಕರನಿಗೆ ಅದನ್ನು ಕಳಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಟಿ.ಕೆ.ಲೇಔಟ್​ನಲ್ಲಿ ನಡೆದಿದೆ. ಶೀಲಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರೋಪಿ ವೆಂಕಟೇಶ್ ಮತ್ತು ಶೀಲಾ ನಡುವೆ ವರ್ಷಗಳಿಂದ ಅಕ್ರಮ ಸಂಬಂಧವಿತ್ತು. ಇಬ್ಬರೂ ಸೇರಿ ಫರ್ನೀಚರ್ ಅಂಗಡಿ ತೆರೆದಿದ್ದರು. ಹಣದ ವಿಚಾರಕ್ಕೆ ಇತ್ತೀಚೆಗೆ ಇವರಿಬ್ಬರ ನಡುವೆ ಜಗಳವಾಗಿ, ವೆಂಟಕೇಶ್ ಮನೆ ಬಾಗಿಲಿಗೆ ಬಂದು ಗಲಾಟೆ ಮಾಡಿದ್ದ. ಹೀಗಾಗಿ ಮನನೊಂದ ಶೀಲಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೂ ಮುನ್ನ ವೆಂಕಟೇಶ್ ಜತೆ […]

ವಿಷ ಮತ್ತು ವಿಷಯ ಎರಡನ್ನೂ ಪ್ರಿಯಕರನಿಗೆ ವಾಟ್ಸಪ್ ಮಾಡಿ ಮಹಿಳೆ ಆತ್ಮಹತ್ಯೆ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 19, 2020 | 3:42 PM

Share

ಮೈಸೂರು: ಮಹಿಳೆಯೊಬ್ಬರು ವಿಷ ಸೇವಿಸುವ ವಿಡಿಯೋ ಮಾಡಿ ಪ್ರಿಯಕರನಿಗೆ ಅದನ್ನು ಕಳಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಟಿ.ಕೆ.ಲೇಔಟ್​ನಲ್ಲಿ ನಡೆದಿದೆ. ಶೀಲಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಆರೋಪಿ ವೆಂಕಟೇಶ್ ಮತ್ತು ಶೀಲಾ ನಡುವೆ ವರ್ಷಗಳಿಂದ ಅಕ್ರಮ ಸಂಬಂಧವಿತ್ತು. ಇಬ್ಬರೂ ಸೇರಿ ಫರ್ನೀಚರ್ ಅಂಗಡಿ ತೆರೆದಿದ್ದರು. ಹಣದ ವಿಚಾರಕ್ಕೆ ಇತ್ತೀಚೆಗೆ ಇವರಿಬ್ಬರ ನಡುವೆ ಜಗಳವಾಗಿ, ವೆಂಟಕೇಶ್ ಮನೆ ಬಾಗಿಲಿಗೆ ಬಂದು ಗಲಾಟೆ ಮಾಡಿದ್ದ. ಹೀಗಾಗಿ ಮನನೊಂದ ಶೀಲಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಾವಿಗೂ ಮುನ್ನ ವೆಂಕಟೇಶ್ ಜತೆ ವಾಟ್ಸಪ್​ನಲ್ಲಿ ಚಾಟ್ ಮಾಡಿದ್ದಳು. ಆತ್ಮಹತ್ಯೆ ಮಾಡಿಕೊಳ್ಳುವ ವಿಡಿಯೋ, ಫೋಟೋ ಪ್ರಿಯಕರನಿಗೆ ಕಳುಹಿಸಿ ಮೃತಪಟ್ಟಿದ್ದಾಳೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸುಸೈಡ್ ವಿಡಿಯೋ ವೈರಲ್ ಆಗಿದೆ. ಸರಸ್ವತಿಪುರಂ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿ ವೆಂಕಟೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!