AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಮಹಿಳೆ ಸಾವು, ತನಿಖೆಗೆ ಆದೇಶ ನೀಡಿದ ಆರೋಗ್ಯ ಸಚಿವೆ

ಜ್ವರ ಎಂದು ಬಂದ 45 ವರ್ಷದ ಮಹಿಳೆಗೆ ತಪ್ಪಾದ ಚುಚ್ಚುಮದ್ದನ್ನು ನೀಡಿದ್ದರಿಂದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಘಟನೆ ಕೇರಳದ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಇದೀಗ ಈ ಬಗ್ಗೆ ತಪ್ಪಾದ ಚುಚ್ಚುಮದ್ದನ್ನು ಸಾವನ್ನಪ್ಪಿದ್ದಾರೆ.

ತಪ್ಪಾದ ಇಂಜೆಕ್ಷನ್ ನೀಡಿದ್ದರಿಂದ ಮಹಿಳೆ ಸಾವು, ತನಿಖೆಗೆ ಆದೇಶ ನೀಡಿದ ಆರೋಗ್ಯ ಸಚಿವೆ
Woman dies due to wrong injection, Health Minister orders probe
TV9 Web
| Edited By: |

Updated on: Oct 28, 2022 | 10:32 AM

Share

ಕೇರಳ: ಜ್ವರ ಎಂದು ಬಂದ 45 ವರ್ಷದ ಮಹಿಳೆಗೆ ತಪ್ಪಾದ ಚುಚ್ಚುಮದ್ದನ್ನು ನೀಡಿದ್ದರಿಂದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಘಟನೆ ಕೇರಳದ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಇದೀಗ ಈ ಬಗ್ಗೆ ತಪ್ಪಾದ ಚುಚ್ಚುಮದ್ದನ್ನು ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಮೃತರನ್ನು ಕೋಯಿಕ್ಕೋಡ್‌ನ ಕೂಡರಂಜಿ ನಿವಾಸಿ ಸಿಂಧು ಎಂದು ಗುರುತಿಸಲಾಗಿದೆ. ನರ್ಸ್ ತಪ್ಪು ಇಂಜೆಕ್ಷನ್ ನೀಡುವುದರಿಂದ ಸಿಂಧು ಸಾವನ್ನಪ್ಪಿದ್ದಾಳೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಬಗ್ಗೆ ಮೃತರ ಕುಟುಂಬ ಸದಸ್ಯರು ಇಂಡಿಯಾ ಟುಡೇಗೆ ತಿಳಿಸಿದ್ದಾರೆ. ಸಿಂಧು ಅವರಿಗೆ ಗುರುವಾರ ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು (ಶುಕ್ರವಾರ) ಬೆಳಿಗ್ಗೆ ಆರೋಗ್ಯ ಸುಧಾರಿಸಿತ್ತು, ಆದರೆ ನರ್ಸ್ ತಪ್ಪಾಗಿ ಚುಚ್ಚುಮದ್ದನ್ನು ನೀಡಿದ ನಂತರ ಅವರು ಆರೋಗ್ಯ ಮತ್ತಷ್ಟು ಹದಗೆಡಲು ಪ್ರಾರಂಭವಾಗಿತ್ತು.

ಇದನ್ನು ಓದಿ: Crime News: ಗುರುಗ್ರಾಮದಲ್ಲಿ ಭೀಕರ ಅಪಘಾತ; ಬಸ್​ ಚಾಲಕ ಸಾವು, 15 ಜನರಿಗೆ ಗಾಯ

ಅವರ ಗಂಡ ರೇಘು ಅವರು ಹೇಳಿರುವಂತೆ ಇದು ನರ್ಸ್‌ನ ತಪ್ಪು ಚುಚ್ಚುಮದ್ದಿನ ನಂತರ ಅವಳು ಬಲಹೀನಳಾದಳು, ಅವಳು ನನ್ನ ಮಡಿಲಲ್ಲಿ ಮಲಗಿದ್ದಳು, ಆದರೆ ಕೆಲವು ಹೊತ್ತಿನ ನಂತರ ಕೊನೆಯುಸಿರೆಳೆದಿದ್ದಾಳೆ. ಚುಚ್ಚುಮದ್ದಿನ ನೀಡದ ನಂತರ ಮನೆ ಬಂದ ನಂತರ ಅವಳ ಈ ಪರಿಸ್ಥಿತಿಯನ್ನು ನೋಡಿ ನಾನು ನರ್ಸ್‌ಗೆ ಕರೆ ಮಾಡಿದಾಗ, ಯಾವುದೇ ತೊಂದರೆ ಆಗುವುದಿಲ್ಲ ಅವರ ಇದೊಂದು ಸಾಮಾನ್ಯ ಚುಚ್ಚುಮದ್ದು ಎಂದು ಹೇಳಿದ್ದಾರೆ.

ನಿನ್ನೆ ಬಳಸಿದ ಔಷಧವನ್ನು ನನ್ನ ಮಗಳಿಗೆ ಇಂದು ಬಳಸಿದರೆ ಎಂದು ಕುಟುಂಬದವರು ಹೇಳಿಕೊಂಡಿದ್ದರೂ, ಆದರೆ ಈ ಆರೋಪವನ್ನು ಆಸ್ಪತ್ರೆಯವರು ನಿರಾಕರಿಸಿದ್ದಾರೆ. ಆಕೆಯ ಹಠಾತ್ ಸಾವಿನ ಹಿಂದಿನ ಸ್ಪಷ್ಟವಾದ ಕಾರಣ ಇನ್ನೂ ತಿಳಿದಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೃತರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದು, ಘಟನೆಯ ಕುರಿತು ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ