AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಾಕ್ಷಿಪಾಳ್ಯ: ಇಬ್ಬರು ಬ್ಯಾಚುಲರ್ಸ್ ವಾಸವಿದ್ದ ಮನೆಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು

ನಗರದ ಕಾಮಾಕ್ಷಿಪಾಳ್ಯದ ಬಳಿ ರಂಗನಾಥಪುರದಲ್ಲಿರುವ ಮನೆಯೊಂದರಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು 33 ವರ್ಷದ ಅರುಣಾಕುಮಾರಿ ಎಂದು ಗುರುತಿಸಲಾಗಿದೆ.

ಕಾಮಾಕ್ಷಿಪಾಳ್ಯ: ಇಬ್ಬರು ಬ್ಯಾಚುಲರ್ಸ್ ವಾಸವಿದ್ದ ಮನೆಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು
ಮೃತ ಮಹಿಳೆ ಅರುಣಾಕುಮಾರಿ (ಎಡ); ಬ್ಯಾಚುಲರ್ಸ್ ವಾಸವಿದ್ದ ಮನೆಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು
KUSHAL V
|

Updated on:Jan 05, 2021 | 4:47 PM

Share

ಬೆಂಗಳೂರು: ನಗರದ ಕಾಮಾಕ್ಷಿಪಾಳ್ಯದ ಬಳಿ ರಂಗನಾಥಪುರದಲ್ಲಿರುವ ಮನೆಯೊಂದರಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು 33 ವರ್ಷದ ಅರುಣಾಕುಮಾರಿ ಎಂದು ಗುರುತಿಸಲಾಗಿದೆ.

ಇಬ್ಬರು ಬ್ಯಾಚುಲರ್ಸ್ ವಾಸವಿದ್ದ ಮನೆಯಲ್ಲಿ ಅರುಣಾಕುಮಾರಿ ನಿಗೂಢವಾಗಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಅರುಣಾಕುಮಾರಿ ನಿನ್ನೆ ತಮ್ಮ ದಾಸರಹಳ್ಳಿಯ ನಿವಾಸದಿಂದ ಕೆಲಸಕ್ಕೆಂದು ಪ್ರಿಂಟಿಂಗ್ ಪ್ರೆಸ್​ಗೆ ತೆರಳಿದ್ದರು. ಆದರೆ ಆಕೆ, ಸಂಜೆಯಾದ್ರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಅರುಣಾಕುಮಾರಿ ಕುಟುಂಬಸ್ಥರು ಮಾಗಡಿ ರಸ್ತೆ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು.

ತನಿಖೆ ಕೈಗೆತ್ತಿಕೊಂಡ ಖಾಕಿ ಪಡೆ ಮೊಬೈಲ್ ಟವರ್ ಲೊಕೇಷನ್ ಆಧರಿಸಿ ಮಹಿಳೆ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಸದ್ಯ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೋರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರಿಂದ ತನಿಖೆ ಮುಂದುವರಿದಿದೆ.

ಕುಟುಂಬದವರು ತಿರುಪತಿಗೆ ಹೋಗಿದ್ದಾಗ ಸೆಕ್ಯುರಿಟಿಯಿಂದಲೇ ಮನೆಗಳ್ಳತನ.. Liveನಲ್ಲಿ ಕೃತ್ಯ ನೋಡಿದ ಮನೆ ಮಾಲೀಕ!

Published On - 4:44 pm, Tue, 5 January 21

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?