AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಸರೆರೆಚಿದ್ದಕ್ಕೆ ವಿದ್ಯಾರ್ಥಿನಿಯಿಂದ ಅವಮಾನ, ಕೋಪಗೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ

ಬೈಕ್​ನಲ್ಲಿ ಹೋಗುವಾಗ ಕೆಸರು ತಾಗಿದ್ದಕ್ಕೆ ಅವಮಾನ ಮಾಡಿದ್ದ ವಿದ್ಯಾರ್ಥಿನಿ ಮೇಲೆ ವ್ಯಕ್ತಿ ಹಾಗೂ ಅವನ ಸ್ನೇಹಿತರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಸೆಪ್ಟೆಂಬರ್ 22ರಂದು ಕಾಲೇಜು ವಿದ್ಯಾರ್ಥಿನಿ ಮೊಬೈಲ್​ನ್ನು ಅಂಗಡಿಗೆ ರಿಪೇರಿಗೆ ಕೊಡಲೆಂದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಕೆಸರೆರೆಚಿದ್ದಕ್ಕೆ ವಿದ್ಯಾರ್ಥಿನಿಯಿಂದ ಅವಮಾನ, ಕೋಪಗೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ
ಕ್ರೈಂImage Credit source: Telegraph
ನಯನಾ ರಾಜೀವ್
|

Updated on: Sep 24, 2024 | 9:44 AM

Share

ಬೈಕ್​ನಲ್ಲಿ ಹೋಗುವಾಗ ಕೆಸರು ತಾಗಿದ್ದಕ್ಕೆ ಅವಮಾನ ಮಾಡಿದ್ದ ವಿದ್ಯಾರ್ಥಿನಿ ಮೇಲೆ ವ್ಯಕ್ತಿ ಹಾಗೂ ಅವನ ಸ್ನೇಹಿತರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಸೆಪ್ಟೆಂಬರ್ 22ರಂದು ಕಾಲೇಜು ವಿದ್ಯಾರ್ಥಿನಿ ಮೊಬೈಲ್​ನ್ನು ಅಂಗಡಿಗೆ ರಿಪೇರಿಗೆ ಕೊಡಲೆಂದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ವಿಚಾರಣೆ ವೇಳೆ, ಪ್ರಮುಖ ಆರೋಪಿ ಕಿಶನ್ ಕೋಲ್, ತನ್ನ ಬೈಕ್​ನಲ್ಲಿ ಸಾಕಷ್ಟು ಕೆಸರು ಇರುವ ರಸ್ತೆಯಲ್ಲಿ ಹೋಗುತ್ತಿದ್ದೆವು, ರಸ್ತೆಬದಿಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕೆಸರು ತಾಗಿತ್ತು. ಅಷ್ಟೆಲ್ಲಾ ಜನರ ಎದುರು ತನಗೆ ಅವಮಾನ ಮಾಡಿದ್ದಳು ಎಂದು ಆರೋಪಿ ಹೇಳಿದ್ದು, ಇದರಿಂದ ತನಗೆ ಮುಜುಗರ ಉಂಟಾಯಿತು ಎಂದಿದ್ದಾನೆ.

ಅವಮಾನದಿಂದ ಕೋಪಗೊಂಡ ಆರೋಪಿಗಳು ಸಂತ್ರಸ್ತೆಗೆ ತಕ್ಕ ಪಾಠ ಕಲಿಸಲು ನಿರ್ಧರಿಸಿದ್ದಾರೆ. ಸೆಪ್ಟೆಂಬರ್ 22 ರಂದು ಕಿಶನ್ ಕೋಲ್ ಮತ್ತು ಆತನ ಸ್ನೇಹಿತ ಸಂತಲಾಲ್ ಆಕೆಯನ್ನು ಅಪಹರಿಸಿ ಪೊದೆಗಳ ಹಿಂದೆ ಕರೆದೊಯ್ದು ಅಲ್ಲಿ ಅಪರಾಧ ಎಸಗಿದ್ದರು.

ಮತ್ತಷ್ಟು ಓದಿ: ರಾಜಸ್ಥಾನ: ಮಸೀದಿಯೊಳಗೆ 5 ವರ್ಷದ ಬಾಲಕಿ ಮೇಲೆ ಮೌಲ್ವಿಯಿಂದ ಅತ್ಯಾಚಾರ

ಘಟನೆಯ ಬಗ್ಗೆ ವಿದ್ಯಾರ್ಥಿನಿ ತನ್ನ ಕುಟುಂಬಕ್ಕೆ ತಿಳಿಸಿದ್ದು, ನಂತರ ದೂರು ದಾಖಲಿಸಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ವಿದ್ಯಾರ್ಥಿನಿ ದೂರು ಮತ್ತು ಹೇಳಿಕೆ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ