AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಬಾಡಿಗೆ ಮನೆ ತೋರಿಸುವ ನೆಪದಲ್ಲಿ ಕರೆದೊಯ್ದು ಮಹಿಳೆ ಮೇಲೆ ಪ್ರಾಪರ್ಟಿ ಡೀಲರ್ ಮತ್ತವನ ಸ್ನೇಹಿತನಿಂದ ಸಾಮೂಹಿಕ ಅತ್ಯಾಚಾರ

ಬಾಡಿಗೆ ಮನೆ ತೋರಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯ ಮೇಲೆ ಪ್ರಾಪರ್ಟಿ ಡೀಲರ್ ಹಾಗೂ ಮತ್ತವನ ಸ್ನೇಹಿತ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ದೆಹಲಿಯ ಬುರಾರಿಯಲ್ಲಿ ನಡೆದಿದೆ. 52 ವರ್ಷದ ಪ್ರಾಪರ್ಟಿ ಡೀಲರ್​ನನ್ನು ಪೊಲೀಸರು ಬಂಧಿಸಿತ್ತು, ಆತನ ಸ್ನೇಹಿತನ್ನು ಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ

ದೆಹಲಿ: ಬಾಡಿಗೆ ಮನೆ ತೋರಿಸುವ ನೆಪದಲ್ಲಿ ಕರೆದೊಯ್ದು ಮಹಿಳೆ ಮೇಲೆ ಪ್ರಾಪರ್ಟಿ ಡೀಲರ್ ಮತ್ತವನ ಸ್ನೇಹಿತನಿಂದ ಸಾಮೂಹಿಕ ಅತ್ಯಾಚಾರ
ಅತ್ಯಾಚಾರImage Credit source: India Today
Follow us
ನಯನಾ ರಾಜೀವ್
|

Updated on: Oct 31, 2023 | 12:29 PM

ಬಾಡಿಗೆ ಮನೆ ತೋರಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯ ಮೇಲೆ ಪ್ರಾಪರ್ಟಿ ಡೀಲರ್ ಹಾಗೂ ಮತ್ತವನ ಸ್ನೇಹಿತ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ದೆಹಲಿಯ ಬುರಾರಿಯಲ್ಲಿ ನಡೆದಿದೆ. 52 ವರ್ಷದ ಪ್ರಾಪರ್ಟಿ ಡೀಲರ್​ನನ್ನು ಪೊಲೀಸರು ಬಂಧಿಸಿತ್ತು, ಆತನ ಸ್ನೇಹಿತನ್ನು ಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ದೆಹಲಿ ಪೊಲೀಸರ ಪ್ರಕಾರ, 30 ವರ್ಷದ ಮಹಿಳೆ ಬಾಡಿಗೆ ಮನೆಯನ್ನು ಹುಡುಕುತ್ತಿದ್ದರು, ಆಗ ಈ ಪ್ರಾಪರ್ಟಿ ಡೀಲರ್​ ಜಿತೇಂದ್ರ ಸಿಂಗ್​ನನ್ನು ಭೇಟಿಯಾಗಿದ್ದಳು.

ಬಾಡಿಗೆಗೆ ಲಭ್ಯವಿರುವ ಮನೆಯನ್ನು ಆಕೆಗೆ ತೋರಿಸುವ ನೆಪದಲ್ಲಿ, ಚೌಧರಿ ಮತ್ತು ಆತನ ಸ್ನೇಹಿತ ಭಾನುವಾರ ಮಹಿಳೆಯನ್ನು ಫ್ಲಾಟ್‌ಗೆ ಕರೆದೊಯ್ದರು, ಅಲ್ಲಿ ನಿದ್ರೆ ಮಾತ್ರೆಯನ್ನು ನೀರಿನಲ್ಲಿ ಬೆರೆಸಿ ನೀಡಿದ್ದರು.

ನೀರು ಕುಡಿದ ನಂತರ ಸಂತ್ರಸ್ತೆ ಪ್ರಜ್ಞಾಹೀನಳಾಗಿದ್ದಳು ಮತ್ತು ಇಬ್ಬರೂ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಓದಿ: ಬೆಳಗಾವಿ: ದರೋಡೆ ಪ್ರಕರಣದಲ್ಲಿ ಸಿಕ್ಕಿಬಿದ್ದು ಮಹಿಳೆ ಮೇಲಿನ ಗ್ಯಾಂಗ್ ರೇಪ್ ಬಾಯ್ಬಿಟ್ಟ ಆರೋಪಿಗಳು

‘ಇಲ್ಲಿನ ಬುರಾರಿ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಡಿ) (ಗ್ಯಾಂಗ್ ರೇಪ್), 328 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?