AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghaziabad Crime: ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಯುವತಿ ಮೇಲೆ ಬ್ಲೇಡ್​, ರಾಡ್​ನಿಂದ ಹಲ್ಲೆ ನಡೆಸಿ ಹತ್ಯೆಗೈದ ಸಂಬಂಧಿಕರು

ಯುವತಿಯೊಬ್ಬಳು ತಮ್ಮ ಮನೆಯಲ್ಲಿ ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಸಂಬಂಧಿಕರು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ

Ghaziabad Crime: ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಯುವತಿ ಮೇಲೆ ಬ್ಲೇಡ್​, ರಾಡ್​ನಿಂದ ಹಲ್ಲೆ ನಡೆಸಿ ಹತ್ಯೆಗೈದ ಸಂಬಂಧಿಕರು
ಸಾವುImage Credit source: Indian Express
ನಯನಾ ರಾಜೀವ್
|

Updated on: Jun 22, 2023 | 7:49 AM

Share

ಯುವತಿಯೊಬ್ಬಳು ತಮ್ಮ ಮನೆಯಲ್ಲಿ ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಸಂಬಂಧಿಕರು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ.ಯುವತಿಯನ್ನು ತಪ್ಪೊಪ್ಪಿಕೊಳ್ಳುವಂತೆ ಬಲವಂತ ಮಾಡಿ ಬ್ಲೇಡ್​ನಿಂದ ಮೈ-ಕೈ ಮೇಲೆ ಹಲ್ಲೆ ನಡೆಸಿದ್ದರು. ಆಕೆಯ ಕೂಗು ಕೇಳಬಾರದು ಎಂದು ಜೋರಾಗಿ ಸಂಗೀತವನ್ನು ಹಾಕಿದ್ದರು. ಯುವತಿ ಮೃತಪಟ್ಟ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ, ಎರಡು ದಿನಗಳ ಕಾಲ ಜೋರಾಗಿ ಸಂಗೀತ ಕೇಳಿಸುತ್ತಿದ್ದ ಕಾರಣ ಅಕ್ಕ ಪಕ್ಕದ ಮನೆಯವರಿಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸಮೀನಾ ಅವರು ಬರ್ತ್​ ಡೇ ಪಾರ್ಟಿಯಲ್ಲಿ ಪಾಲ್ಗೊಳ್ಳಲು ಗಾಜಿಯಾಬಾದ್​ನಲ್ಲಿರುವ ಸಂಬಂಧಿಕರಾದ ಹೀನಾ ಹಾಗೂ ರಮೇಶ್ ಮನೆಗೆ ಹೋಗಿದ್ದರು. ಮನೆಯಲ್ಲಿ 5 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳುವಾಗಿದೆ ಅದನ್ನು ಸಮೀನಾ ಕದ್ದಿದ್ದಾರೆ ಎಂದು ದಂಪತಿ ಶಂಕಿಸಿದ್ದಾರೆ.

ಯುವತಿಯ ಮೇಲೆ ಅವರು ರಾಡ್ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಆಕೆಯ ದೇಹವನ್ನು ಬ್ಲೇಡ್​ನಿಂದ ಕತ್ತರಿಸಿದ್ದರು, ಆಕೆಯ ಕೂಗು ಯಾರಿಗೂ ಕೇಳಬಾರದೆಂದು ಮ್ಯೂಸಿಕ್ ಹಾಕಿದ್ದರು.

ಮತ್ತಷ್ಟು ಓದಿ:ಚೀಲದಲ್ಲಿ ಸಿಕ್ಕ ಮೃತದೇಹ: 13 ದಿನಗಳೆದರೂ ಸಿಗದ ಸುಳಿವು, ಟ್ಯಾಟು ಬೆನ್ನತ್ತಿ ತಮಿಳುನಾಡಿಗೆ ಹೊರಟ ಮಾರತ್ತಹಳ್ಳಿ ಪೊಲೀಸರು

ಸಮೀನಾ ಸಾವನ್ನಪ್ಪಿದ್ದಾಳೆ ಎಂದು ತಿಳಿದಾಗ ಅಲ್ಲಿಂದ ಆರೋಪಿಗಳು ಪರಾರಿಯಾಗಿದ್ದಾರೆ, ಸಂಗೀತ ಹಾಗೆಯೇ ಕೇಳುತ್ತಿತ್ತು. ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ