AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ ಹೊಸ ಸೀರೆ ತಂದುಕೊಟ್ಟಿಲ್ಲ ಎಂದು ಮಹಿಳೆ ಆತ್ಮಹತ್ಯೆ

ಗಂಡ ಹೊಸ ಸೀರೆ ತಂದುಕೊಟ್ಟಿಲ್ಲ ಎಂದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ದುಮ್ಕಾ ಜಿಲ್ಲೆಯ ಬಾಗ್‌ಜೋಪಾ ಗ್ರಾಮದಲ್ಲಿ 26 ವರ್ಷದ ಮಹಿಳೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಡ ಹೊಸ ಸೀರೆ ತಂದುಕೊಟ್ಟಿಲ್ಲ ಎಂದು ಮಹಿಳೆ ಆತ್ಮಹತ್ಯೆ
ಸೀರೆImage Credit source: Freepik
ನಯನಾ ರಾಜೀವ್
|

Updated on: Oct 13, 2024 | 8:52 AM

Share

ಗಂಡ ಹೊಸ ಸೀರೆ ತಂದುಕೊಟ್ಟಿಲ್ಲ ಎಂದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ದುಮ್ಕಾ ಜಿಲ್ಲೆಯ ಬಾಗ್‌ಜೋಪಾ ಗ್ರಾಮದಲ್ಲಿ 26 ವರ್ಷದ ಮಹಿಳೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಳನ್ನು ಸೆಂಡೋ ದೇವಿ ಎಂದು ಗುರುತಿಸಲಾಗಿದ್ದು, ಪತಿ ತನಗೆ ದಸರಾ ಸಂದರ್ಭದಲ್ಲಿ ಸೀರೆ ತಂದುಕೊಟ್ಟಿಲ್ಲ ಎಂದು ಅಸಮಾಧಾನ ಹೊಂದಿದ್ದಳು.

ಮಹಿಳೆ ದಸರಾಕ್ಕೆ ಹೊಸ ಸೀರೆಯನ್ನು ಕೇಳಿದ್ದಳು ಆದರೆ ಟ್ರಾಕ್ಟರ್ ಡ್ರೈವರ್ ಆಗಿರುವ ಅವರ ಪತಿಗೆ ತಂದುಕೊಡಲು ಸಾಧ್ಯವಾಗಿರಲಿಲ್ಲ, ಹೀಗಾಗಿ ಆಕೆ ತಪ್ಪು ಹೆಜ್ಜೆಯಿಟ್ಟಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ತನ್ನ ಕಾಯಿಲೆ ಗುಣಪಡಿಸಿಕೊಳ್ಳಲು ಗಂಡನ ಜತೆ ಸೇರಿ ನವಜಾತ ಶಿಶುವನ್ನು ಬಲಿಕೊಟ್ಟ ಮಹಿಳೆ

ಮತ್ತೊಂದು ಸುದ್ದಿ 

ಐದು ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿ ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣು

ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ದಂಪತಿ (couple) ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜು(34) ಮತ್ತು ಲಕ್ಷ್ಮೀ(30) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ರಾಜು ಹಾಗೂ ಲಕ್ಷ್ಮೀ ಕಳೆದ ಐದು ವರ್ಷದ ಹಿಂದೆ ಮದುವೆಯಾಗಿದ್ದರು. ಸದ್ಯ ದಂಪತಿ ಆತ್ಮಹತ್ಯೆಯಿಂದ ಮೂರು ವರ್ಷದ ಹೆಣ್ಣುಮಗು ಅನಾಥವಾಗಿದೆ. ಆತ್ಮಹತ್ಯೆ ರಾಜು ದಂಪತಿಯ ತಂದೆ, ತಾಯಿ ಧರ್ಮಸ್ಥಳಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಕ್ಕೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ