Chitradurga News: ಜಮೀನಿನ ದಾರಿ ವಿಚಾರವಾಗಿ ಗಲಾಟೆ: ಮಹಿಳೆಯ ಕೊಲೆ

ಜಮೀನಿನ ದಾರಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಹೊಸದುರ್ಗ ತಾಲೂಕಿನ ಲಕ್ಷ್ಮೀದೇವರಹಟ್ಟಿಯಲ್ಲಿ ನಡೆದಿದೆ.

Chitradurga News: ಜಮೀನಿನ ದಾರಿ ವಿಚಾರವಾಗಿ ಗಲಾಟೆ: ಮಹಿಳೆಯ ಕೊಲೆ
ಮೃತ ಪಾಲಾಕ್ಷ್ಮಮ್ಮ
Follow us
| Updated By: ವಿವೇಕ ಬಿರಾದಾರ

Updated on: Jun 29, 2023 | 8:09 PM

ಚಿತ್ರದುರ್ಗ: ಜಮೀನಿನ ದಾರಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಹಿಳೆಯನ್ನು (Woman) ಕೊಲೆ (Murder) ಮಾಡಿರುವ ಘಟನೆ ಹೊಸದುರ್ಗ (Hosdurga) ತಾಲೂಕಿನ ಲಕ್ಷ್ಮೀದೇವರಹಟ್ಟಿಯಲ್ಲಿ ನಡೆದಿದೆ. ಮಚ್ಚು, ದೊಣ್ಣೆಯಿಂದ ಪಾಲಾಕ್ಷ್ಮಮ್ಮ (40) ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ಪಾಲಾಕ್ಷ್ಮಮ್ಮ ಪತಿ ಪ್ರಸನ್ನಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಣ್ಣ ಮತ್ತು ಕುಟುಂಬದವರ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ, ಬೈಕ್ ಮಧ್ಯೆ​ ಮುಖಾಮುಖಿ ಡಿಕ್ಕಿಯಾಗಿ ಮಹಿಳೆ ಸಾವು

ವಿಜಯಪುರ: ಲಾರಿ, ಬೈಕ್ ಮಧ್ಯೆ​ ಮುಖಾಮುಖಿ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಬಳಿ ನಡೆದಿದೆ. ಸೊಲ್ಲಾಪುರ ಜಿಲ್ಲೆಯ ಬಂಡರಗವಟ ಗ್ರಾಮದ ಜನಾಬಾಯಿ ಗುಮತಾಪುರೆ (47) ಮೃತ ದುರ್ದೈವಿ. ಬೈಕ್​ ಚಾಲಕನಿಗೆ ಗಂಗಾರಾಮಗೆ ಗಂಭೀರ ಗಾಯಗಳಾಗಿದ್ದು, ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ; ಮಂಗಳೂರು ಪೊಲೀಸರಿಂದ ಕಡಬದ ರೆಹಮಾನ್ ಬಂಧನ

ಬೈಕ್​ಗೆ KSRTC ಬಸ್​ ಡಿಕ್ಕಿ

ಬೆಂಗಳೂರು: ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿ ಬೈಕ್​ಗೆ KSRTC ಬಸ್​ ಡಿಕ್ಕಿಯಾಗಿ ಸವಾರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ