AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿಯಲ್ಲಿ ಮಚ್ಚಿನಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು ಗ್ರಾಮಾಂತರ: ಜಮೀನು ವಿವಾದ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ಕಗ್ಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆಯೇ 50 ವರ್ಷದ ರತ್ನಮ್ಮ ಎಂಬುವವರನ್ನು ಬಾಯಿಗೆ ಬಟ್ಟೆ ಕಟ್ಟಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ ಮಕ್ಕಳು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಮೀನು ವಿವಾದಕ್ಕೆ ಈ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ದೇವನಹಳ್ಳಿಯಲ್ಲಿ ಮಚ್ಚಿನಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ
ಸಾಧು ಶ್ರೀನಾಥ್​
|

Updated on:Dec 24, 2019 | 12:23 PM

Share

ಬೆಂಗಳೂರು ಗ್ರಾಮಾಂತರ: ಜಮೀನು ವಿವಾದ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ಕಗ್ಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆಯೇ 50 ವರ್ಷದ ರತ್ನಮ್ಮ ಎಂಬುವವರನ್ನು ಬಾಯಿಗೆ ಬಟ್ಟೆ ಕಟ್ಟಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಇಂದು ಬೆಳಗ್ಗೆ ಮಕ್ಕಳು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಮೀನು ವಿವಾದಕ್ಕೆ ಈ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 12:19 pm, Tue, 24 December 19