AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿ ಹೊಲದಲ್ಲಿ ಕುಡುಗೋಲಿನಿಂದ ಮಹಿಳೆಯ ಕತ್ತು ಕೊಯ್ದು ಭೀಕರ ಕೊಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೆ. ಸತ್ಯವಾರ ಗ್ರಾಮದಲ್ಲಿ ಸೊಂಪಾಗಿ ಬೆಳೆದು ನಿಂತಿರುವ ರಾಗಿ ಹೊಲದಲ್ಲಿ ನೆತ್ತರು ಹರಿದಿದೆ. ನಿನ್ನೆ ಗ್ರಾಮದ ನಾರಾಯಣಮ್ಮ ಎಂಬುವರು ಗ್ರಾಮದ ಮಹಿಳೆಯರ ಜೊತೆ ರಾಗಿ ಹೊಲದಲ್ಲಿ ತೆನೆ ಕೊಯ್ಯಲು ಹೋಗಿದ್ರು. ಆದ್ರೆ ಸಂಜೆ ಗ್ರಾಮದ ಮಹಿಳೆಯರೆಲ್ಲ ಮನೆಗೆ ವಾಪಸಾಗಿದ್ದರೂ ಆಕೆ ಮಾತ್ರ ಬಂದಿರಲಿಲ್ಲ. ಹೀಗಾಗಿ ಎಲ್ಲೋ ಹೊಗಿರ್ತಾಳೆ ಬರ್ತಾಳೆ ಅಂದುಕೊಂಡಿದ್ದ ಕುಟುಂಬಸ್ಥರಿಗೆ ಕತ್ತಲಾದ್ರು ಆಕೆ ಬಾರದಿದ್ದಾಗ ಊರೆಲ್ಲ ಹುಡುಕಾಡಿ ಕೊನೆಗೆ ಹೊಲದ ಕಡೆ ಹೋಗಿದ್ದಾರೆ. ಈ ವೇಳೆ ರಾಗಿ ಹೊಲದಲ್ಲಿ […]

ರಾಗಿ ಹೊಲದಲ್ಲಿ ಕುಡುಗೋಲಿನಿಂದ ಮಹಿಳೆಯ ಕತ್ತು ಕೊಯ್ದು ಭೀಕರ ಕೊಲೆ
ಸಾಧು ಶ್ರೀನಾಥ್​
|

Updated on:Nov 30, 2019 | 4:30 PM

Share

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೆ. ಸತ್ಯವಾರ ಗ್ರಾಮದಲ್ಲಿ ಸೊಂಪಾಗಿ ಬೆಳೆದು ನಿಂತಿರುವ ರಾಗಿ ಹೊಲದಲ್ಲಿ ನೆತ್ತರು ಹರಿದಿದೆ. ನಿನ್ನೆ ಗ್ರಾಮದ ನಾರಾಯಣಮ್ಮ ಎಂಬುವರು ಗ್ರಾಮದ ಮಹಿಳೆಯರ ಜೊತೆ ರಾಗಿ ಹೊಲದಲ್ಲಿ ತೆನೆ ಕೊಯ್ಯಲು ಹೋಗಿದ್ರು.

ಆದ್ರೆ ಸಂಜೆ ಗ್ರಾಮದ ಮಹಿಳೆಯರೆಲ್ಲ ಮನೆಗೆ ವಾಪಸಾಗಿದ್ದರೂ ಆಕೆ ಮಾತ್ರ ಬಂದಿರಲಿಲ್ಲ. ಹೀಗಾಗಿ ಎಲ್ಲೋ ಹೊಗಿರ್ತಾಳೆ ಬರ್ತಾಳೆ ಅಂದುಕೊಂಡಿದ್ದ ಕುಟುಂಬಸ್ಥರಿಗೆ ಕತ್ತಲಾದ್ರು ಆಕೆ ಬಾರದಿದ್ದಾಗ ಊರೆಲ್ಲ ಹುಡುಕಾಡಿ ಕೊನೆಗೆ ಹೊಲದ ಕಡೆ ಹೋಗಿದ್ದಾರೆ. ಈ ವೇಳೆ ರಾಗಿ ಹೊಲದಲ್ಲಿ ರಾಗಿ ತೆನೆ ಕೊಯ್ಯಲು ತಂದಿದ್ದ ಕೊಡುಗೋಲಿನಿಂದಲೆೇ ಕತ್ತು ಕೊಯ್ದಿರೂ ಸ್ಥಿತಿಯಲ್ಲಿ ನಾರಾಯಣಮ್ಮನ ಮೃತದೇಹ ಪತ್ತೆಯಾಗಿದೆ.

ಮನೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲದೆ, ಎಲ್ಲರೊಂದಿಗೆ ಚೆನ್ನಾಗಿದ್ದ ನಾರಾಯಣಮ್ಮ ಎಂದಿನಂತೆ ಹೊಲದಲ್ಲಿ ರಾಗಿ ತೆನೆ ಕೊಯ್ಯಲು ಹೋಗಿದ್ಲಂತೆ. ಆದ್ರೆ ಮುಸ್ಸಂಜೆ ವೇಳೆ ಇದ್ದಕ್ಕಿದ್ದ ಹಾಗೇ ಮಹಿಳೆ ಅನುಮಾನಸ್ಪಾದ ರೀತಿಯಲ್ಲಿ ಬರ್ಬರವಾಗಿ ಸಾವಿಗೀಡಾಗಿರೋದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಸದ್ಯ ಈ ಬಗ್ಗೆ ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ತನಿಖೆಯ ನಂತರವಷ್ಟೇ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಅನ್ನೋದು ಬೆಳಕಿಗೆ ಬರಬೇಕಿದೆ. ಆದ್ರೆ ಈ ಸಾವು ಗ್ರಾಮಸ್ಥರನ್ನ ಬೆಚ್ಚಿ ಬೀಳಿಸಿರುವುದಂತೂ ಸುಳ್ಳಲ್ಲ.

Published On - 4:29 pm, Sat, 30 November 19

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ