AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬಿಜೆಪಿ ಮಾಜಿ ಶಾಸಕರ ಮನೆ ಹಿಂದೆ ಮಹಿಳೆಯ ಕೊಳೆತ ಶವ ಪತ್ತೆ

ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವುದರಿಂದ ಸುತ್ತಮುತ್ತ ಆತಂಕ ಸೃಷ್ಟಿಯಾಗಿದ್ದು, ಜನಸಾಗರವೇ ನೆರೆದಿತ್ತು. ಸತಾರಾ ಪೊಲೀಸರು ಈ ಪ್ರಕರಣದ ತನಿಖೆ ಆರಂಭಿಸಿದ್ದು, ಮೃತದೇಹವನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.

Crime News: ಬಿಜೆಪಿ ಮಾಜಿ ಶಾಸಕರ ಮನೆ ಹಿಂದೆ ಮಹಿಳೆಯ ಕೊಳೆತ ಶವ ಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 31, 2022 | 11:36 AM

Share

ಮುಂಬೈ: ಮಹಾರಾಷ್ಟ್ರದ (Maharashtra) ಸತಾರಾದಲ್ಲಿ ಬಿಜೆಪಿಯ ಮಾಜಿ ಶಾಸಕರೊಬ್ಬರ ಮನೆಯ ಹಿಂದೆ ಮಣ್ಣಿನಡಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ (Dead Body) ಪತ್ತೆಯಾಗಿದೆ. ಸತಾರಾದ ವಾಡೆ ಗ್ರಾಮದಲ್ಲಿರುವ ಬಿಜೆಪಿಯ ಮಾಜಿ ಶಾಸಕರಾದ ಕಾಂತಾತಾಯಿ ನಲವಾಡೆ ಅವರ ಬಂಗಲೆಯ ಬಳಿ ದುರ್ವಾಸನೆ ಬೀರುತ್ತಿದ್ದ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೌರ ಕಾರ್ಮಿಕರು ಆ ಪ್ರದೇಶವನ್ನು ಸ್ವಚ್ಛಗೊಳಿಸುವ ವೇಳೆ ಕೊಳೆತ ಶವ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವುದರಿಂದ ಸುತ್ತಮುತ್ತ ಆತಂಕ ಸೃಷ್ಟಿಯಾಗಿದ್ದು, ಜನಸಾಗರವೇ ನೆರೆದಿತ್ತು. ಸತಾರಾ ಪೊಲೀಸರು ಈ ಪ್ರಕರಣದ ತನಿಖೆ ಆರಂಭಿಸಿದ್ದು, ಮೃತದೇಹವನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಆಸ್ತಿಗಾಗಿ ತಮ್ಮನ ಮರ್ಡರ್, 3 ದಿನಗಳ ಬಳಿಕ ಶವ ಪತ್ತೆ, ಕೊಲೆ ರಹಸ್ಯ ಬೇಧಿಸಿದ ಸೊರಬ ಪೊಲೀಸರು

2022ರಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಇಬ್ಬರು ಸಹೋದರರ ಕುಟುಂಬದ 9 ಸದಸ್ಯರು ಶವವಾಗಿ ಪತ್ತೆಯಾಗಿದ್ದರು. ಮಹಾರಾಷ್ಟ್ರದ ರಾಜಧಾನಿ ಮುಂಬೈನಿಂದ 350 ಕಿ.ಮೀ ದೂರದಲ್ಲಿರುವ ಪಶ್ಚಿಮ ಮಹಾರಾಷ್ಟ್ರ ಜಿಲ್ಲೆಯ ಮಹೈಸಾಲ್ ಗ್ರಾಮದಲ್ಲಿ 1.5 ಕಿಮೀ ಅಂತರದಲ್ಲಿರುವ ಸಹೋದರರ ಎರಡು ಮನೆಗಳಲ್ಲಿ ಶವಗಳು ಪತ್ತೆಯಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:36 am, Sat, 31 December 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?