AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸಾಫ್ಟ್​​ವೇರ್ ಇಂಜಿನಿಯರ್ ಗೆ ಭಾರೀ ಪಂಗನಾಮ ಹಾಕಿದ ಸೈಬರ್ ವಂಚಕರು

ಮಹಿಳಾ ಸಾಫ್ಟ್​​ವೇರ್ ಕಡೆಯಿಂದ ಹಣ ಇನ್ವೆಸ್ಟ್​​ ಮಾಡಿಸಿಕೊಂಡ ಸೈಬರ್ ವಂಚಕರು, ರಿಟರ್ನ್ ಹಣ ನೀಡದೆ ವಂಚಿಸಿದ್ದಾರೆ. ಇದರಿಂದ ನ್ಯಾಯ ಕೊಡಿಸುವಂತೆ ಇಂಜಿನಿಯರ್ ಶಾಲಿನಿ ಆರ್. ಅವರು ಚಿಕ್ಕಬಳ್ಳಾಪುರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಹಿಳಾ ಸಾಫ್ಟ್​​ವೇರ್ ಇಂಜಿನಿಯರ್ ಗೆ ಭಾರೀ ಪಂಗನಾಮ ಹಾಕಿದ ಸೈಬರ್ ವಂಚಕರು
ಮಹಿಳಾ ಸಾಫ್ಟ್​​ವೇರ್ ಇಂಜಿನಿಯರ್ ಗೆ ಭಾರೀ ಪಂಗನಾಮ ಹಾಕಿದ ಸೈಬರ್ ವಂಚಕರು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಸಾಧು ಶ್ರೀನಾಥ್​|

Updated on: Jan 11, 2024 | 7:09 PM

Share

ಚಿಕ್ಕಬಳ್ಳಾಪುರ, ಜನವರಿ 11: ಪ್ರತಿಷ್ಠಿತ ಸಾಫ್ಟ್​​ವೇರ್ ಕಂಪನಿಯೊಂದರಲ್ಲಿ ಸಾಫ್ಟ್​​ ವೇರ್ ಇಂಜನಿಯರ್ ಆಗಿರುವ ಮಹಿಳೆಯೊಬ್ಬರು ಸೈಬರ್ ವಂಚಕರನ್ನು ನಂಬಿ 2,32,600 ರೂ. ಹಣ ಕಳೆದುಕೊಂಡಿರುವ ಪ್ರಕರಣ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕಟಮಾಚನಹಳ್ಳಿ ಗ್ರಾಮದ ನಿವಾಸಿ ಶಾಲಿನಿ ಎನ್ನುವವರು ಟಾಟಾ ಕನ್ಸಲ್ಟೆನ್ಸಿಯಲ್ಲಿ ಸಾಫ್ಟ್​​ವೇರ್ ಇಂಜನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಗೂಗಲ್‍ನಲ್ಲಿ ರಿವ್ಯೂ ಮಾಡಲು ಒಂದು ರಿವ್ಯೂಗೆ 50 ರೂ.ಗಳಂತೆ ನೀಡುತ್ತಾರೆಂದು ಅಪರಿಚಿತ ಸೈಬರ್ ವಂಚಕರು ನಂಬಿಸಿದ್ದಾರೆ. ನಂತರ ಅವರು ಕಳುಹಿಸಿದ ಲಿಂಕ್‍ ಮೂಲಕ ಪಾರ್ಟ್‍ಟೈಮ್ ಜಾಬ್ ಮಾಡಲು ಹೋಗಿ ಬರೋಬ್ಬರಿ 2,32,600 ರೂ. ಹಣ ಇನ್ವೆಸ್ಟ್​ ಮಾಡಿದ್ದಾರೆ.

ಮಹಿಳಾ ಸಾಫ್ಟ್​​ವೇರ್ ಕಡೆಯಿಂದ ಹಣ ಇನ್ವೆಸ್ಟ್​​ ಮಾಡಿಸಿಕೊಂಡ ಸೈಬರ್ ವಂಚಕರು, ರಿಟರ್ನ್ ಹಣ ನೀಡದೆ ವಂಚಿಸಿದ್ದಾರೆ. ಇದರಿಂದ ನ್ಯಾಯ ಕೊಡಿಸುವಂತೆ ಇಂಜಿನಿಯರ್ ಶಾಲಿನಿ ಆರ್. ಅವರು ಚಿಕ್ಕಬಳ್ಳಾಪುರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!