AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸಾಫ್ಟ್​​ವೇರ್ ಇಂಜಿನಿಯರ್ ಗೆ ಭಾರೀ ಪಂಗನಾಮ ಹಾಕಿದ ಸೈಬರ್ ವಂಚಕರು

ಮಹಿಳಾ ಸಾಫ್ಟ್​​ವೇರ್ ಕಡೆಯಿಂದ ಹಣ ಇನ್ವೆಸ್ಟ್​​ ಮಾಡಿಸಿಕೊಂಡ ಸೈಬರ್ ವಂಚಕರು, ರಿಟರ್ನ್ ಹಣ ನೀಡದೆ ವಂಚಿಸಿದ್ದಾರೆ. ಇದರಿಂದ ನ್ಯಾಯ ಕೊಡಿಸುವಂತೆ ಇಂಜಿನಿಯರ್ ಶಾಲಿನಿ ಆರ್. ಅವರು ಚಿಕ್ಕಬಳ್ಳಾಪುರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಹಿಳಾ ಸಾಫ್ಟ್​​ವೇರ್ ಇಂಜಿನಿಯರ್ ಗೆ ಭಾರೀ ಪಂಗನಾಮ ಹಾಕಿದ ಸೈಬರ್ ವಂಚಕರು
ಮಹಿಳಾ ಸಾಫ್ಟ್​​ವೇರ್ ಇಂಜಿನಿಯರ್ ಗೆ ಭಾರೀ ಪಂಗನಾಮ ಹಾಕಿದ ಸೈಬರ್ ವಂಚಕರು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಸಾಧು ಶ್ರೀನಾಥ್​|

Updated on: Jan 11, 2024 | 7:09 PM

Share

ಚಿಕ್ಕಬಳ್ಳಾಪುರ, ಜನವರಿ 11: ಪ್ರತಿಷ್ಠಿತ ಸಾಫ್ಟ್​​ವೇರ್ ಕಂಪನಿಯೊಂದರಲ್ಲಿ ಸಾಫ್ಟ್​​ ವೇರ್ ಇಂಜನಿಯರ್ ಆಗಿರುವ ಮಹಿಳೆಯೊಬ್ಬರು ಸೈಬರ್ ವಂಚಕರನ್ನು ನಂಬಿ 2,32,600 ರೂ. ಹಣ ಕಳೆದುಕೊಂಡಿರುವ ಪ್ರಕರಣ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕಟಮಾಚನಹಳ್ಳಿ ಗ್ರಾಮದ ನಿವಾಸಿ ಶಾಲಿನಿ ಎನ್ನುವವರು ಟಾಟಾ ಕನ್ಸಲ್ಟೆನ್ಸಿಯಲ್ಲಿ ಸಾಫ್ಟ್​​ವೇರ್ ಇಂಜನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಗೂಗಲ್‍ನಲ್ಲಿ ರಿವ್ಯೂ ಮಾಡಲು ಒಂದು ರಿವ್ಯೂಗೆ 50 ರೂ.ಗಳಂತೆ ನೀಡುತ್ತಾರೆಂದು ಅಪರಿಚಿತ ಸೈಬರ್ ವಂಚಕರು ನಂಬಿಸಿದ್ದಾರೆ. ನಂತರ ಅವರು ಕಳುಹಿಸಿದ ಲಿಂಕ್‍ ಮೂಲಕ ಪಾರ್ಟ್‍ಟೈಮ್ ಜಾಬ್ ಮಾಡಲು ಹೋಗಿ ಬರೋಬ್ಬರಿ 2,32,600 ರೂ. ಹಣ ಇನ್ವೆಸ್ಟ್​ ಮಾಡಿದ್ದಾರೆ.

ಮಹಿಳಾ ಸಾಫ್ಟ್​​ವೇರ್ ಕಡೆಯಿಂದ ಹಣ ಇನ್ವೆಸ್ಟ್​​ ಮಾಡಿಸಿಕೊಂಡ ಸೈಬರ್ ವಂಚಕರು, ರಿಟರ್ನ್ ಹಣ ನೀಡದೆ ವಂಚಿಸಿದ್ದಾರೆ. ಇದರಿಂದ ನ್ಯಾಯ ಕೊಡಿಸುವಂತೆ ಇಂಜಿನಿಯರ್ ಶಾಲಿನಿ ಆರ್. ಅವರು ಚಿಕ್ಕಬಳ್ಳಾಪುರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು