AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ​ಪ್ರೈಸ್ ನೀಡುವುದಾಗಿ ಹೇಳಿ ಭಾವಿ ಪತಿಗೆ ಚಾಕು ಇರಿದ ಯುವತಿ

ಮೈಸೂರು: ಸರ್​ಪ್ರೈಸ್​ ನೀಡುವುದಾಗಿ ಹೇಳಿ ಮದುವೆ ನಿಶ್ಚಯವಾಗಿದ್ದ ಯುವಕನಿಗೆ ಭಾವಿ ಪತ್ನಿಯೇ ಚಾಕುವಿನಿಂದ ಇರಿದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಸುರಗಳ್ಳಿ ಗ್ರಾಮದಲ್ಲಿ ನಡೆದಿದೆ. ಸುರಗಳ್ಳಿ ಗ್ರಾಮದ ರವಿಕುಮಾರ್​ಗೆ ಭಾವಿ ಪತ್ನಿ ವಿ.ಜಿ.ಕೊಪ್ಪಲಿನ ಅರುಣಿ ಚಾಕು ಇರಿದಿದ್ದಾಳೆ. ನಾಲ್ಕು ತಿಂಗಳ ಹಿಂದೆ ರವಿಕುಮಾರ್, ಅರುಣಿಗೆ ಮದುವೆ ನಿಶ್ಚಯವಾಗಿತ್ತು. ಸೋಮವಾರ ಸಂಜೆ ಯುವತಿ ಮನೆಗೆ ರವಿಕುಮಾರ್ ತೆರಳಿದ್ದ. ಈ ವೇಳೆ ಸರ್ಪ್ರೈಸ್ ನೀಡುವುದಾಗಿ ಹೇಳಿ ಭಾವಿ ಪತಿಯ ಕಣ್ಣಿಗೆ ಬಟ್ಟೆ ಕಟ್ಟಿ ಅರುಣಿ ಕೃತ್ಯ ಎಸಗಿದ್ದಾಳೆ. ಘಟನೆ ಬಳಿಕ ಪೊಲೀಸರ […]

ಸರ​ಪ್ರೈಸ್ ನೀಡುವುದಾಗಿ ಹೇಳಿ ಭಾವಿ ಪತಿಗೆ ಚಾಕು ಇರಿದ ಯುವತಿ
ಸಾಧು ಶ್ರೀನಾಥ್​
|

Updated on:Mar 05, 2020 | 5:29 PM

Share

ಮೈಸೂರು: ಸರ್​ಪ್ರೈಸ್​ ನೀಡುವುದಾಗಿ ಹೇಳಿ ಮದುವೆ ನಿಶ್ಚಯವಾಗಿದ್ದ ಯುವಕನಿಗೆ ಭಾವಿ ಪತ್ನಿಯೇ ಚಾಕುವಿನಿಂದ ಇರಿದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಸುರಗಳ್ಳಿ ಗ್ರಾಮದಲ್ಲಿ ನಡೆದಿದೆ. ಸುರಗಳ್ಳಿ ಗ್ರಾಮದ ರವಿಕುಮಾರ್​ಗೆ ಭಾವಿ ಪತ್ನಿ ವಿ.ಜಿ.ಕೊಪ್ಪಲಿನ ಅರುಣಿ ಚಾಕು ಇರಿದಿದ್ದಾಳೆ.

ನಾಲ್ಕು ತಿಂಗಳ ಹಿಂದೆ ರವಿಕುಮಾರ್, ಅರುಣಿಗೆ ಮದುವೆ ನಿಶ್ಚಯವಾಗಿತ್ತು. ಸೋಮವಾರ ಸಂಜೆ ಯುವತಿ ಮನೆಗೆ ರವಿಕುಮಾರ್ ತೆರಳಿದ್ದ. ಈ ವೇಳೆ ಸರ್ಪ್ರೈಸ್ ನೀಡುವುದಾಗಿ ಹೇಳಿ ಭಾವಿ ಪತಿಯ ಕಣ್ಣಿಗೆ ಬಟ್ಟೆ ಕಟ್ಟಿ ಅರುಣಿ ಕೃತ್ಯ ಎಸಗಿದ್ದಾಳೆ. ಘಟನೆ ಬಳಿಕ ಪೊಲೀಸರ ಮುಂದೆ ಶರಣಾಗಿರುವ ಆರೋಪಿ ತಪ್ಪೊಪ್ಪಿಕೊಂಡಿದ್ದಾಳೆ.

ನನಗೆ ವ್ಯಾಸಂಗ ಮಾಡಲು ಇಷ್ಟವಿತ್ತು. ಆದ್ರೆ ಮನೆಯಲ್ಲಿ ಎಷ್ಟೆ ಹೇಳಿದರು ಕೇಳದೆ ಮದುವೆ ನಿಶ್ಚಯಮಾಡಿದ್ದಾರೆ. ಇದರಿಂದ ಬೇಸತ್ತು ತಾನೇ ಚಾಕು ಇರಿದಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 4:54 pm, Thu, 5 March 20

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ