AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ​ಪ್ರೈಸ್ ನೀಡುವುದಾಗಿ ಹೇಳಿ ಭಾವಿ ಪತಿಗೆ ಚಾಕು ಇರಿದ ಯುವತಿ

ಮೈಸೂರು: ಸರ್​ಪ್ರೈಸ್​ ನೀಡುವುದಾಗಿ ಹೇಳಿ ಮದುವೆ ನಿಶ್ಚಯವಾಗಿದ್ದ ಯುವಕನಿಗೆ ಭಾವಿ ಪತ್ನಿಯೇ ಚಾಕುವಿನಿಂದ ಇರಿದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಸುರಗಳ್ಳಿ ಗ್ರಾಮದಲ್ಲಿ ನಡೆದಿದೆ. ಸುರಗಳ್ಳಿ ಗ್ರಾಮದ ರವಿಕುಮಾರ್​ಗೆ ಭಾವಿ ಪತ್ನಿ ವಿ.ಜಿ.ಕೊಪ್ಪಲಿನ ಅರುಣಿ ಚಾಕು ಇರಿದಿದ್ದಾಳೆ. ನಾಲ್ಕು ತಿಂಗಳ ಹಿಂದೆ ರವಿಕುಮಾರ್, ಅರುಣಿಗೆ ಮದುವೆ ನಿಶ್ಚಯವಾಗಿತ್ತು. ಸೋಮವಾರ ಸಂಜೆ ಯುವತಿ ಮನೆಗೆ ರವಿಕುಮಾರ್ ತೆರಳಿದ್ದ. ಈ ವೇಳೆ ಸರ್ಪ್ರೈಸ್ ನೀಡುವುದಾಗಿ ಹೇಳಿ ಭಾವಿ ಪತಿಯ ಕಣ್ಣಿಗೆ ಬಟ್ಟೆ ಕಟ್ಟಿ ಅರುಣಿ ಕೃತ್ಯ ಎಸಗಿದ್ದಾಳೆ. ಘಟನೆ ಬಳಿಕ ಪೊಲೀಸರ […]

ಸರ​ಪ್ರೈಸ್ ನೀಡುವುದಾಗಿ ಹೇಳಿ ಭಾವಿ ಪತಿಗೆ ಚಾಕು ಇರಿದ ಯುವತಿ
ಸಾಧು ಶ್ರೀನಾಥ್​
|

Updated on:Mar 05, 2020 | 5:29 PM

Share

ಮೈಸೂರು: ಸರ್​ಪ್ರೈಸ್​ ನೀಡುವುದಾಗಿ ಹೇಳಿ ಮದುವೆ ನಿಶ್ಚಯವಾಗಿದ್ದ ಯುವಕನಿಗೆ ಭಾವಿ ಪತ್ನಿಯೇ ಚಾಕುವಿನಿಂದ ಇರಿದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಸುರಗಳ್ಳಿ ಗ್ರಾಮದಲ್ಲಿ ನಡೆದಿದೆ. ಸುರಗಳ್ಳಿ ಗ್ರಾಮದ ರವಿಕುಮಾರ್​ಗೆ ಭಾವಿ ಪತ್ನಿ ವಿ.ಜಿ.ಕೊಪ್ಪಲಿನ ಅರುಣಿ ಚಾಕು ಇರಿದಿದ್ದಾಳೆ.

ನಾಲ್ಕು ತಿಂಗಳ ಹಿಂದೆ ರವಿಕುಮಾರ್, ಅರುಣಿಗೆ ಮದುವೆ ನಿಶ್ಚಯವಾಗಿತ್ತು. ಸೋಮವಾರ ಸಂಜೆ ಯುವತಿ ಮನೆಗೆ ರವಿಕುಮಾರ್ ತೆರಳಿದ್ದ. ಈ ವೇಳೆ ಸರ್ಪ್ರೈಸ್ ನೀಡುವುದಾಗಿ ಹೇಳಿ ಭಾವಿ ಪತಿಯ ಕಣ್ಣಿಗೆ ಬಟ್ಟೆ ಕಟ್ಟಿ ಅರುಣಿ ಕೃತ್ಯ ಎಸಗಿದ್ದಾಳೆ. ಘಟನೆ ಬಳಿಕ ಪೊಲೀಸರ ಮುಂದೆ ಶರಣಾಗಿರುವ ಆರೋಪಿ ತಪ್ಪೊಪ್ಪಿಕೊಂಡಿದ್ದಾಳೆ.

ನನಗೆ ವ್ಯಾಸಂಗ ಮಾಡಲು ಇಷ್ಟವಿತ್ತು. ಆದ್ರೆ ಮನೆಯಲ್ಲಿ ಎಷ್ಟೆ ಹೇಳಿದರು ಕೇಳದೆ ಮದುವೆ ನಿಶ್ಚಯಮಾಡಿದ್ದಾರೆ. ಇದರಿಂದ ಬೇಸತ್ತು ತಾನೇ ಚಾಕು ಇರಿದಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 4:54 pm, Thu, 5 March 20

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್