AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ​ಪ್ರೈಸ್ ನೀಡುವುದಾಗಿ ಹೇಳಿ ಭಾವಿ ಪತಿಗೆ ಚಾಕು ಇರಿದ ಯುವತಿ

ಮೈಸೂರು: ಸರ್​ಪ್ರೈಸ್​ ನೀಡುವುದಾಗಿ ಹೇಳಿ ಮದುವೆ ನಿಶ್ಚಯವಾಗಿದ್ದ ಯುವಕನಿಗೆ ಭಾವಿ ಪತ್ನಿಯೇ ಚಾಕುವಿನಿಂದ ಇರಿದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಸುರಗಳ್ಳಿ ಗ್ರಾಮದಲ್ಲಿ ನಡೆದಿದೆ. ಸುರಗಳ್ಳಿ ಗ್ರಾಮದ ರವಿಕುಮಾರ್​ಗೆ ಭಾವಿ ಪತ್ನಿ ವಿ.ಜಿ.ಕೊಪ್ಪಲಿನ ಅರುಣಿ ಚಾಕು ಇರಿದಿದ್ದಾಳೆ. ನಾಲ್ಕು ತಿಂಗಳ ಹಿಂದೆ ರವಿಕುಮಾರ್, ಅರುಣಿಗೆ ಮದುವೆ ನಿಶ್ಚಯವಾಗಿತ್ತು. ಸೋಮವಾರ ಸಂಜೆ ಯುವತಿ ಮನೆಗೆ ರವಿಕುಮಾರ್ ತೆರಳಿದ್ದ. ಈ ವೇಳೆ ಸರ್ಪ್ರೈಸ್ ನೀಡುವುದಾಗಿ ಹೇಳಿ ಭಾವಿ ಪತಿಯ ಕಣ್ಣಿಗೆ ಬಟ್ಟೆ ಕಟ್ಟಿ ಅರುಣಿ ಕೃತ್ಯ ಎಸಗಿದ್ದಾಳೆ. ಘಟನೆ ಬಳಿಕ ಪೊಲೀಸರ […]

ಸರ​ಪ್ರೈಸ್ ನೀಡುವುದಾಗಿ ಹೇಳಿ ಭಾವಿ ಪತಿಗೆ ಚಾಕು ಇರಿದ ಯುವತಿ
ಸಾಧು ಶ್ರೀನಾಥ್​
|

Updated on:Mar 05, 2020 | 5:29 PM

Share

ಮೈಸೂರು: ಸರ್​ಪ್ರೈಸ್​ ನೀಡುವುದಾಗಿ ಹೇಳಿ ಮದುವೆ ನಿಶ್ಚಯವಾಗಿದ್ದ ಯುವಕನಿಗೆ ಭಾವಿ ಪತ್ನಿಯೇ ಚಾಕುವಿನಿಂದ ಇರಿದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಸುರಗಳ್ಳಿ ಗ್ರಾಮದಲ್ಲಿ ನಡೆದಿದೆ. ಸುರಗಳ್ಳಿ ಗ್ರಾಮದ ರವಿಕುಮಾರ್​ಗೆ ಭಾವಿ ಪತ್ನಿ ವಿ.ಜಿ.ಕೊಪ್ಪಲಿನ ಅರುಣಿ ಚಾಕು ಇರಿದಿದ್ದಾಳೆ.

ನಾಲ್ಕು ತಿಂಗಳ ಹಿಂದೆ ರವಿಕುಮಾರ್, ಅರುಣಿಗೆ ಮದುವೆ ನಿಶ್ಚಯವಾಗಿತ್ತು. ಸೋಮವಾರ ಸಂಜೆ ಯುವತಿ ಮನೆಗೆ ರವಿಕುಮಾರ್ ತೆರಳಿದ್ದ. ಈ ವೇಳೆ ಸರ್ಪ್ರೈಸ್ ನೀಡುವುದಾಗಿ ಹೇಳಿ ಭಾವಿ ಪತಿಯ ಕಣ್ಣಿಗೆ ಬಟ್ಟೆ ಕಟ್ಟಿ ಅರುಣಿ ಕೃತ್ಯ ಎಸಗಿದ್ದಾಳೆ. ಘಟನೆ ಬಳಿಕ ಪೊಲೀಸರ ಮುಂದೆ ಶರಣಾಗಿರುವ ಆರೋಪಿ ತಪ್ಪೊಪ್ಪಿಕೊಂಡಿದ್ದಾಳೆ.

ನನಗೆ ವ್ಯಾಸಂಗ ಮಾಡಲು ಇಷ್ಟವಿತ್ತು. ಆದ್ರೆ ಮನೆಯಲ್ಲಿ ಎಷ್ಟೆ ಹೇಳಿದರು ಕೇಳದೆ ಮದುವೆ ನಿಶ್ಚಯಮಾಡಿದ್ದಾರೆ. ಇದರಿಂದ ಬೇಸತ್ತು ತಾನೇ ಚಾಕು ಇರಿದಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 4:54 pm, Thu, 5 March 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು