AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳ್ಳಿಯಂತೆ ಛತ್ರಗಳಿಗೆ ಹೋಗಿ ಆಭರಣ ದೋಚುತ್ತಿದ್ದ ಕಳ್ಳಿ ಸಿಕ್ಕಿಬಿದ್ಳು!

ನೀಟಾಗಿ ಡ್ರೆಸ್ ಮಾಡಿಕೊಂಡು ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಒಬ್ಬ ಗೃಹಿಣಿಯಂತೆ ನುಗ್ಗಿ ಮಹಿಳೆಯರ ಆಭರಣಗಳನ್ನು ಕಳವು ಮಾಡುತ್ತಿದ್ದ ಕಳ್ಳಿಯನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಕಮಲಮ್ಮ(26) ಎಂದು ಗುರುತಿಸಲಾಗಿದ್ದು ಆಕೆ ನಾಗರಹೊಳೆಯ ನಿವಾಸಿಯೆಂದು ತಿಳಿದುಬಂದಿದೆ. ಪೊಲೀಸರ ಪ್ರಕಾರ ಕಮಲಮ್ಮನ ಕಳುವು ಮಾಡುವ ರೀತಿ ಸುಲಭವಾಗಿತ್ತು. ಮದುವೆ ನಡೆಯುತ್ತಿದ್ದ ಛತ್ರಗಳಿಗೆ ಆಕೆ ಸದ್ಗೃಹಿಣಿಯಂತೆ ಡ್ರೆಸ್ ಮಾಡಿಕೊಂಡು ಮದುವೆಮನೆಗಳ ನೆಂಟಳೇನೋ ಎಂಬಂತೆ ಪ್ರವೇಶಿಸುತ್ತಿದ್ದಳು. ಹೆಚ್ಚು ಆಭರಣ ಧರಿಸಿರುವ ಮಹಿಳೆಯರೇ ಆಕೆಯ ಟಾರ್ಗೆಟ್ ಆಗಿರುತ್ತಿದ್ದರು. ಅವರು […]

ಮಳ್ಳಿಯಂತೆ ಛತ್ರಗಳಿಗೆ ಹೋಗಿ ಆಭರಣ ದೋಚುತ್ತಿದ್ದ ಕಳ್ಳಿ ಸಿಕ್ಕಿಬಿದ್ಳು!
ಅರುಣ್​ ಕುಮಾರ್​ ಬೆಳ್ಳಿ
|

Updated on: Oct 24, 2020 | 9:47 PM

Share

ನೀಟಾಗಿ ಡ್ರೆಸ್ ಮಾಡಿಕೊಂಡು ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಒಬ್ಬ ಗೃಹಿಣಿಯಂತೆ ನುಗ್ಗಿ ಮಹಿಳೆಯರ ಆಭರಣಗಳನ್ನು ಕಳವು ಮಾಡುತ್ತಿದ್ದ ಕಳ್ಳಿಯನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಕಮಲಮ್ಮ(26) ಎಂದು ಗುರುತಿಸಲಾಗಿದ್ದು ಆಕೆ ನಾಗರಹೊಳೆಯ ನಿವಾಸಿಯೆಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ ಕಮಲಮ್ಮನ ಕಳುವು ಮಾಡುವ ರೀತಿ ಸುಲಭವಾಗಿತ್ತು. ಮದುವೆ ನಡೆಯುತ್ತಿದ್ದ ಛತ್ರಗಳಿಗೆ ಆಕೆ ಸದ್ಗೃಹಿಣಿಯಂತೆ ಡ್ರೆಸ್ ಮಾಡಿಕೊಂಡು ಮದುವೆಮನೆಗಳ ನೆಂಟಳೇನೋ ಎಂಬಂತೆ ಪ್ರವೇಶಿಸುತ್ತಿದ್ದಳು. ಹೆಚ್ಚು ಆಭರಣ ಧರಿಸಿರುವ ಮಹಿಳೆಯರೇ ಆಕೆಯ ಟಾರ್ಗೆಟ್ ಆಗಿರುತ್ತಿದ್ದರು. ಅವರು ನಿದ್ರೆಗೆ ಜಾರಿದ ಕೂಡಲೇ ತನ್ನ ಕೈಚಳಕ ಮೆರೆಯುತ್ತಿದ್ದಳು. ತನ್ನ ಕೆಲಸವಾದ ನಂತರ ಕಮಲಮ್ಮ ಮೆತ್ತಗೆ ಅಲ್ಲಿಂದ ಜಾರುತ್ತಿದ್ದಳು.

ಕಳೆದ ತಿಂಗಳು ಕಾಮಾಕ್ಷಿಪಾಳ್ಯದ ಛತ್ರದಲ್ಲಿ ಮದುವೆಗೆ ಬಂದಿದ್ದವರ ಚಿನ್ನಾಭರಣವನ್ನು ಕದ್ದಿದ್ದ ಕಮಲಮ್ಮನ ವಿರುದ್ಧ ಕೇಸು ದಾಖಲಾಗಿತ್ತು. ಪೊಲೀಸರು ಆಕೆಯಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ