AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಸಿಕ್ಕ ಅನುಮಾನಾಸ್ಪದ ಮೃತ ದೇಹ: ಸಾವೋ, ಕೊಲೆಯೋ?

ಮೈಸೂರು: ಮನೆಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು ಸಂಭವಿಸಿದೆ. ಹೆಚ್.ಡಿ.ಕೋಟೆ ಪಟ್ಟಣದ ವಿಶ್ವನಾಥಯ್ಯ ಕಾಲೋನಿ ಮನೆಯಲ್ಲಿ ಸಣ್ಣದೇವಮ್ಮ ಎಂಬ ಮಹಿಳೆ ಮೃತಪಟ್ಟಿದ್ದು, ಇದು ಕೊಲೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಪತಿ ಸಾವನೊಪ್ಪಿದ ಬಳಿಕ ಸಣ್ಣದೇವಮ್ಮ ಬಂಟಿಯಾಗಿ ಒಬ್ಬರೆ ವಾಸವಾಗಿದ್ದರು. ಆದರೆ ಮೃತ ಮಹಿಳೆ ಜೊತೆ ಸಿದ್ದಪ್ಪಾಜಿ ಎಂಬ ವ್ಯಕ್ತಿ ಸಹ ಇದ್ದರು. ಸಿದ್ದಪ್ಪಾಜಿಯೇ ಸಣ್ಣದೇವಮ್ಮ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವಿಶ್ವನಾಥಯ್ಯ ಕಾಲೋನಿಯ ಜಾರ್ಜ್ ವಠಾರದಲ್ಲಿ ಸಣ್ಣದೇವಮ್ಮ ಮೃತ ದೇಹ ಪತ್ತೆಯಾಗಿದೆ. ಘಟನಾಸ್ಥಳಕ್ಕೆ ಹೆಚ್.ಡಿ ಕೋಟೆ ಪೊಲೀಸರು ಭೇಟಿ […]

ಮನೆಯಲ್ಲಿ ಸಿಕ್ಕ ಅನುಮಾನಾಸ್ಪದ ಮೃತ ದೇಹ: ಸಾವೋ, ಕೊಲೆಯೋ?
Follow us
ಸಾಧು ಶ್ರೀನಾಥ್​
|

Updated on:Feb 01, 2020 | 12:20 PM

ಮೈಸೂರು: ಮನೆಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು ಸಂಭವಿಸಿದೆ. ಹೆಚ್.ಡಿ.ಕೋಟೆ ಪಟ್ಟಣದ ವಿಶ್ವನಾಥಯ್ಯ ಕಾಲೋನಿ ಮನೆಯಲ್ಲಿ ಸಣ್ಣದೇವಮ್ಮ ಎಂಬ ಮಹಿಳೆ ಮೃತಪಟ್ಟಿದ್ದು, ಇದು ಕೊಲೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಪತಿ ಸಾವನೊಪ್ಪಿದ ಬಳಿಕ ಸಣ್ಣದೇವಮ್ಮ ಬಂಟಿಯಾಗಿ ಒಬ್ಬರೆ ವಾಸವಾಗಿದ್ದರು. ಆದರೆ ಮೃತ ಮಹಿಳೆ ಜೊತೆ ಸಿದ್ದಪ್ಪಾಜಿ ಎಂಬ ವ್ಯಕ್ತಿ ಸಹ ಇದ್ದರು.

ಸಿದ್ದಪ್ಪಾಜಿಯೇ ಸಣ್ಣದೇವಮ್ಮ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವಿಶ್ವನಾಥಯ್ಯ ಕಾಲೋನಿಯ ಜಾರ್ಜ್ ವಠಾರದಲ್ಲಿ ಸಣ್ಣದೇವಮ್ಮ ಮೃತ ದೇಹ ಪತ್ತೆಯಾಗಿದೆ. ಘಟನಾಸ್ಥಳಕ್ಕೆ ಹೆಚ್.ಡಿ ಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಸಣ್ಣದೇವಮ್ಮನ ಸಾವಿಗೆ ನಿಖರ ಮಾಹಿತಿ ಸಿಕ್ಕಿಲ್ಲ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:37 am, Sat, 1 February 20

ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ಅಧಿಕಾರಿಗಳನ್ನು ಸಿಎಂ ಯಾವತ್ತೂ ಕೆಟ್ಟದ್ದಾಗಿ ನಡೆಸಿಕೊಂಡಿಲ್ಲ: ಡಾ ಯತೀಂದ್ರ
ಅಧಿಕಾರಿಗಳನ್ನು ಸಿಎಂ ಯಾವತ್ತೂ ಕೆಟ್ಟದ್ದಾಗಿ ನಡೆಸಿಕೊಂಡಿಲ್ಲ: ಡಾ ಯತೀಂದ್ರ