AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಸಿಕ್ಕ ಅನುಮಾನಾಸ್ಪದ ಮೃತ ದೇಹ: ಸಾವೋ, ಕೊಲೆಯೋ?

ಮೈಸೂರು: ಮನೆಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು ಸಂಭವಿಸಿದೆ. ಹೆಚ್.ಡಿ.ಕೋಟೆ ಪಟ್ಟಣದ ವಿಶ್ವನಾಥಯ್ಯ ಕಾಲೋನಿ ಮನೆಯಲ್ಲಿ ಸಣ್ಣದೇವಮ್ಮ ಎಂಬ ಮಹಿಳೆ ಮೃತಪಟ್ಟಿದ್ದು, ಇದು ಕೊಲೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಪತಿ ಸಾವನೊಪ್ಪಿದ ಬಳಿಕ ಸಣ್ಣದೇವಮ್ಮ ಬಂಟಿಯಾಗಿ ಒಬ್ಬರೆ ವಾಸವಾಗಿದ್ದರು. ಆದರೆ ಮೃತ ಮಹಿಳೆ ಜೊತೆ ಸಿದ್ದಪ್ಪಾಜಿ ಎಂಬ ವ್ಯಕ್ತಿ ಸಹ ಇದ್ದರು. ಸಿದ್ದಪ್ಪಾಜಿಯೇ ಸಣ್ಣದೇವಮ್ಮ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವಿಶ್ವನಾಥಯ್ಯ ಕಾಲೋನಿಯ ಜಾರ್ಜ್ ವಠಾರದಲ್ಲಿ ಸಣ್ಣದೇವಮ್ಮ ಮೃತ ದೇಹ ಪತ್ತೆಯಾಗಿದೆ. ಘಟನಾಸ್ಥಳಕ್ಕೆ ಹೆಚ್.ಡಿ ಕೋಟೆ ಪೊಲೀಸರು ಭೇಟಿ […]

ಮನೆಯಲ್ಲಿ ಸಿಕ್ಕ ಅನುಮಾನಾಸ್ಪದ ಮೃತ ದೇಹ: ಸಾವೋ, ಕೊಲೆಯೋ?
ಸಾಧು ಶ್ರೀನಾಥ್​
|

Updated on:Feb 01, 2020 | 12:20 PM

Share

ಮೈಸೂರು: ಮನೆಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು ಸಂಭವಿಸಿದೆ. ಹೆಚ್.ಡಿ.ಕೋಟೆ ಪಟ್ಟಣದ ವಿಶ್ವನಾಥಯ್ಯ ಕಾಲೋನಿ ಮನೆಯಲ್ಲಿ ಸಣ್ಣದೇವಮ್ಮ ಎಂಬ ಮಹಿಳೆ ಮೃತಪಟ್ಟಿದ್ದು, ಇದು ಕೊಲೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಪತಿ ಸಾವನೊಪ್ಪಿದ ಬಳಿಕ ಸಣ್ಣದೇವಮ್ಮ ಬಂಟಿಯಾಗಿ ಒಬ್ಬರೆ ವಾಸವಾಗಿದ್ದರು. ಆದರೆ ಮೃತ ಮಹಿಳೆ ಜೊತೆ ಸಿದ್ದಪ್ಪಾಜಿ ಎಂಬ ವ್ಯಕ್ತಿ ಸಹ ಇದ್ದರು.

ಸಿದ್ದಪ್ಪಾಜಿಯೇ ಸಣ್ಣದೇವಮ್ಮ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವಿಶ್ವನಾಥಯ್ಯ ಕಾಲೋನಿಯ ಜಾರ್ಜ್ ವಠಾರದಲ್ಲಿ ಸಣ್ಣದೇವಮ್ಮ ಮೃತ ದೇಹ ಪತ್ತೆಯಾಗಿದೆ. ಘಟನಾಸ್ಥಳಕ್ಕೆ ಹೆಚ್.ಡಿ ಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಸಣ್ಣದೇವಮ್ಮನ ಸಾವಿಗೆ ನಿಖರ ಮಾಹಿತಿ ಸಿಕ್ಕಿಲ್ಲ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:37 am, Sat, 1 February 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ