AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ: ಕಣ್ಣು ಕಟ್ಟಿತ್ತು, ಕುತ್ತಿಗೆಗೆ ಚೈನ್​ ಸುತ್ತಿತ್ತು, ಸಲಿಂಗಿ ಸ್ನೇಹಿತನಿಂದ ಮಹಿಳಾ ಟೆಕ್ಕಿಯ ಹತ್ಯೆ

ಸಲಿಂಗಿ ಸ್ನೇಹಿತನೊಬ್ಬ ಮಹಿಳಾ ಟೆಕ್ಕಿಯ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತನ್ನ ಬಾಲ್ಯದ ಸಹಪಾಠಿ - ಸಾಫ್ಟ್‌ವೇರ್ ಎಂಜಿನಿಯರ್​ ಅನ್ನು ಭೀಕರ ರೀತಿಯಲ್ಲಿ ಸಜೀವ ದಹಿಸಿದ ಸಲಿಂಗಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚೆನ್ನೈ: ಕಣ್ಣು ಕಟ್ಟಿತ್ತು, ಕುತ್ತಿಗೆಗೆ ಚೈನ್​ ಸುತ್ತಿತ್ತು, ಸಲಿಂಗಿ ಸ್ನೇಹಿತನಿಂದ ಮಹಿಳಾ ಟೆಕ್ಕಿಯ ಹತ್ಯೆ
ಕ್ರೈಂ
Follow us
TV9 Web
| Updated By: ನಯನಾ ರಾಜೀವ್

Updated on: Dec 25, 2023 | 2:01 PM

ಸಲಿಂಗಿ ಸ್ನೇಹಿತನೊಬ್ಬ ಮಹಿಳಾ ಟೆಕ್ಕಿಯ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತನ್ನ ಬಾಲ್ಯದ ಸಹಪಾಠಿ – ಸಾಫ್ಟ್‌ವೇರ್ ಎಂಜಿನಿಯರ್​ ಅನ್ನು ಭೀಕರ ರೀತಿಯಲ್ಲಿ ಸಜೀವ ದಹಿಸಿದ ಸಲಿಂಗಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚೆನ್ನೈನ ದಕ್ಷಿಣ ಉಪನಗರದ ಕೆಳಂಬಕ್ಕಂ ಬಳಿಯ ತಲಂಬೂರ್‌ನಲ್ಲಿ ಶನಿವಾರ ಹುಟ್ಟುಹಬ್ಬದ ಮುನ್ನಾದಿನದಂದು ಸರ್ಪ್ರೈಸ್​ ನೀಡುತ್ತೇನೆಂದು ನಂದಿನಿ ಎಂಬಾಕೆಯನ್ನು ಕಣ್ಣಿಗೆ ಬಟ್ಟೆ ಕಟ್ಟಿ ಕರೆದೊಯ್ದು ಸರಪಳಿಯಿಂದ ಬಿಗಿದು, ಜೀವಂತವಾಗಿ ಸುಟ್ಟು ಹಾಕಿರುವ ಶಂಕಿತ ಆರೋಪಿಯನ್ನು ವೆಟ್ರಿಮಾರನ್ ಎಂದು ಗುರುತಿಸಲಾಗಿದ್ದು, ತನ್ನ ಹೆಸರನ್ನು ಪಾಂಡಿ ಮಹೇಶ್ವರಿ ಎಂದು ಬದಲಾಯಿಸಿಕೊಂಡಿದ್ದ.

ಮತ್ತಷ್ಟು ಓದಿ: ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಬಂಧನ

26 ವರ್ಷದ ಪಾಂಡಿ ಮಹೇಶ್ವರಿ ಮಧುರೈನ ಶಾಲೆಯೊಂದರಲ್ಲಿ ನಂದಿನಿಯೊಂದಿಗೆ ಓದುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮಹೇಶ್ವರಿ ತನ್ನ ಹೆಸರನ್ನು ವೆಟ್ರಿಮಾರನ್ ಎಂದು ಬದಲಾಯಿಸಿಕೊಂಡ ನಂತರವೂ ನಂದಿನಿ ಮಾನವೀಯ ನೆಲೆಯಲ್ಲಿ ತನ್ನ ಸ್ನೇಹವನ್ನು ಮುಂದುವರೆಸಿದ್ದಳು. ಇವರಿಬ್ಬರು ಇಲ್ಲಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ