AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ: ಕಣ್ಣು ಕಟ್ಟಿತ್ತು, ಕುತ್ತಿಗೆಗೆ ಚೈನ್​ ಸುತ್ತಿತ್ತು, ಸಲಿಂಗಿ ಸ್ನೇಹಿತನಿಂದ ಮಹಿಳಾ ಟೆಕ್ಕಿಯ ಹತ್ಯೆ

ಸಲಿಂಗಿ ಸ್ನೇಹಿತನೊಬ್ಬ ಮಹಿಳಾ ಟೆಕ್ಕಿಯ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತನ್ನ ಬಾಲ್ಯದ ಸಹಪಾಠಿ - ಸಾಫ್ಟ್‌ವೇರ್ ಎಂಜಿನಿಯರ್​ ಅನ್ನು ಭೀಕರ ರೀತಿಯಲ್ಲಿ ಸಜೀವ ದಹಿಸಿದ ಸಲಿಂಗಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚೆನ್ನೈ: ಕಣ್ಣು ಕಟ್ಟಿತ್ತು, ಕುತ್ತಿಗೆಗೆ ಚೈನ್​ ಸುತ್ತಿತ್ತು, ಸಲಿಂಗಿ ಸ್ನೇಹಿತನಿಂದ ಮಹಿಳಾ ಟೆಕ್ಕಿಯ ಹತ್ಯೆ
ಕ್ರೈಂ
TV9 Web
| Edited By: |

Updated on: Dec 25, 2023 | 2:01 PM

Share

ಸಲಿಂಗಿ ಸ್ನೇಹಿತನೊಬ್ಬ ಮಹಿಳಾ ಟೆಕ್ಕಿಯ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತನ್ನ ಬಾಲ್ಯದ ಸಹಪಾಠಿ – ಸಾಫ್ಟ್‌ವೇರ್ ಎಂಜಿನಿಯರ್​ ಅನ್ನು ಭೀಕರ ರೀತಿಯಲ್ಲಿ ಸಜೀವ ದಹಿಸಿದ ಸಲಿಂಗಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚೆನ್ನೈನ ದಕ್ಷಿಣ ಉಪನಗರದ ಕೆಳಂಬಕ್ಕಂ ಬಳಿಯ ತಲಂಬೂರ್‌ನಲ್ಲಿ ಶನಿವಾರ ಹುಟ್ಟುಹಬ್ಬದ ಮುನ್ನಾದಿನದಂದು ಸರ್ಪ್ರೈಸ್​ ನೀಡುತ್ತೇನೆಂದು ನಂದಿನಿ ಎಂಬಾಕೆಯನ್ನು ಕಣ್ಣಿಗೆ ಬಟ್ಟೆ ಕಟ್ಟಿ ಕರೆದೊಯ್ದು ಸರಪಳಿಯಿಂದ ಬಿಗಿದು, ಜೀವಂತವಾಗಿ ಸುಟ್ಟು ಹಾಕಿರುವ ಶಂಕಿತ ಆರೋಪಿಯನ್ನು ವೆಟ್ರಿಮಾರನ್ ಎಂದು ಗುರುತಿಸಲಾಗಿದ್ದು, ತನ್ನ ಹೆಸರನ್ನು ಪಾಂಡಿ ಮಹೇಶ್ವರಿ ಎಂದು ಬದಲಾಯಿಸಿಕೊಂಡಿದ್ದ.

ಮತ್ತಷ್ಟು ಓದಿ: ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಬಂಧನ

26 ವರ್ಷದ ಪಾಂಡಿ ಮಹೇಶ್ವರಿ ಮಧುರೈನ ಶಾಲೆಯೊಂದರಲ್ಲಿ ನಂದಿನಿಯೊಂದಿಗೆ ಓದುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮಹೇಶ್ವರಿ ತನ್ನ ಹೆಸರನ್ನು ವೆಟ್ರಿಮಾರನ್ ಎಂದು ಬದಲಾಯಿಸಿಕೊಂಡ ನಂತರವೂ ನಂದಿನಿ ಮಾನವೀಯ ನೆಲೆಯಲ್ಲಿ ತನ್ನ ಸ್ನೇಹವನ್ನು ಮುಂದುವರೆಸಿದ್ದಳು. ಇವರಿಬ್ಬರು ಇಲ್ಲಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು