AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ: ಕಣ್ಣು ಕಟ್ಟಿತ್ತು, ಕುತ್ತಿಗೆಗೆ ಚೈನ್​ ಸುತ್ತಿತ್ತು, ಸಲಿಂಗಿ ಸ್ನೇಹಿತನಿಂದ ಮಹಿಳಾ ಟೆಕ್ಕಿಯ ಹತ್ಯೆ

ಸಲಿಂಗಿ ಸ್ನೇಹಿತನೊಬ್ಬ ಮಹಿಳಾ ಟೆಕ್ಕಿಯ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತನ್ನ ಬಾಲ್ಯದ ಸಹಪಾಠಿ - ಸಾಫ್ಟ್‌ವೇರ್ ಎಂಜಿನಿಯರ್​ ಅನ್ನು ಭೀಕರ ರೀತಿಯಲ್ಲಿ ಸಜೀವ ದಹಿಸಿದ ಸಲಿಂಗಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚೆನ್ನೈ: ಕಣ್ಣು ಕಟ್ಟಿತ್ತು, ಕುತ್ತಿಗೆಗೆ ಚೈನ್​ ಸುತ್ತಿತ್ತು, ಸಲಿಂಗಿ ಸ್ನೇಹಿತನಿಂದ ಮಹಿಳಾ ಟೆಕ್ಕಿಯ ಹತ್ಯೆ
ಕ್ರೈಂ
TV9 Web
| Updated By: ನಯನಾ ರಾಜೀವ್|

Updated on: Dec 25, 2023 | 2:01 PM

Share

ಸಲಿಂಗಿ ಸ್ನೇಹಿತನೊಬ್ಬ ಮಹಿಳಾ ಟೆಕ್ಕಿಯ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತನ್ನ ಬಾಲ್ಯದ ಸಹಪಾಠಿ – ಸಾಫ್ಟ್‌ವೇರ್ ಎಂಜಿನಿಯರ್​ ಅನ್ನು ಭೀಕರ ರೀತಿಯಲ್ಲಿ ಸಜೀವ ದಹಿಸಿದ ಸಲಿಂಗಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚೆನ್ನೈನ ದಕ್ಷಿಣ ಉಪನಗರದ ಕೆಳಂಬಕ್ಕಂ ಬಳಿಯ ತಲಂಬೂರ್‌ನಲ್ಲಿ ಶನಿವಾರ ಹುಟ್ಟುಹಬ್ಬದ ಮುನ್ನಾದಿನದಂದು ಸರ್ಪ್ರೈಸ್​ ನೀಡುತ್ತೇನೆಂದು ನಂದಿನಿ ಎಂಬಾಕೆಯನ್ನು ಕಣ್ಣಿಗೆ ಬಟ್ಟೆ ಕಟ್ಟಿ ಕರೆದೊಯ್ದು ಸರಪಳಿಯಿಂದ ಬಿಗಿದು, ಜೀವಂತವಾಗಿ ಸುಟ್ಟು ಹಾಕಿರುವ ಶಂಕಿತ ಆರೋಪಿಯನ್ನು ವೆಟ್ರಿಮಾರನ್ ಎಂದು ಗುರುತಿಸಲಾಗಿದ್ದು, ತನ್ನ ಹೆಸರನ್ನು ಪಾಂಡಿ ಮಹೇಶ್ವರಿ ಎಂದು ಬದಲಾಯಿಸಿಕೊಂಡಿದ್ದ.

ಮತ್ತಷ್ಟು ಓದಿ: ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಬಂಧನ

26 ವರ್ಷದ ಪಾಂಡಿ ಮಹೇಶ್ವರಿ ಮಧುರೈನ ಶಾಲೆಯೊಂದರಲ್ಲಿ ನಂದಿನಿಯೊಂದಿಗೆ ಓದುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮಹೇಶ್ವರಿ ತನ್ನ ಹೆಸರನ್ನು ವೆಟ್ರಿಮಾರನ್ ಎಂದು ಬದಲಾಯಿಸಿಕೊಂಡ ನಂತರವೂ ನಂದಿನಿ ಮಾನವೀಯ ನೆಲೆಯಲ್ಲಿ ತನ್ನ ಸ್ನೇಹವನ್ನು ಮುಂದುವರೆಸಿದ್ದಳು. ಇವರಿಬ್ಬರು ಇಲ್ಲಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ