AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nagesh Karale: ಪುಣೆಯಲ್ಲಿ ಕುಸ್ತಿಪಟುವಿನ ಬರ್ಬರ ಹತ್ಯೆ; ವಿಡಿಯೋದಲ್ಲಿ ಸೆರೆಯಾಯ್ತು ಕೊಲೆಯ ದೃಶ್ಯ

Nagesh Karale Murder: ಕರಾಳೆ ಅವರು ಖೇಡ್ ತಾಲೂಕಿನಲ್ಲಿ ಕುಸ್ತಿ ಅಕಾಡೆಮಿ ನಡೆಸುತ್ತಿದ್ದರು. ಈ ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಕೊಲೆಗಾರರನ್ನು ಗುರುತಿಸಲಾಗಿದೆ.

Nagesh Karale: ಪುಣೆಯಲ್ಲಿ ಕುಸ್ತಿಪಟುವಿನ ಬರ್ಬರ ಹತ್ಯೆ; ವಿಡಿಯೋದಲ್ಲಿ ಸೆರೆಯಾಯ್ತು ಕೊಲೆಯ ದೃಶ್ಯ
ನಾಗೇಶ ಕರಾಳೆ ಕೊಲೆ
TV9 Web
| Edited By: |

Updated on:Dec 24, 2021 | 4:20 PM

Share

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಚಕನ್ ಪ್ರದೇಶದಲ್ಲಿ ನಿನ್ನೆ ರಾತ್ರಿ 37 ವರ್ಷದ ಕುಸ್ತಿಪಟುವನ್ನು ನಾಲ್ವರು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ನಾಗೇಶ ಕರಾಳೆ ಎಂದು ಗುರುತಿಸಲಾಗಿದೆ. ಕುಸ್ತಿಪಟು ಗುರುವಾರ ರಾತ್ರಿ 10.30ರ ಸುಮಾರಿಗೆ ಕಾರಿನಲ್ಲಿ ಹೋಗುತ್ತಿರುವಾಗ ಆತನನ್ನು ಅಡ್ಡ ಹಾಕಿ ಗುಂಡು ಹಾರಿಸಲಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ದಾಳಿಕೋರರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ತನಿಖೆ ನಡೆಯುತ್ತಿದೆ ಎಂದು ಪಿಂಪ್ರಿ ಚಿಂಚ್‌ವಾಡ್ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಭೀಕರ ಹತ್ಯೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾಲ್ವರು ಶೂಟರ್‌ಗಳು ವಾಹನವನ್ನು ಸುತ್ತುವರೆದು ಕುಸ್ತಿಪಟುವಿನ ಮೇಲೆ ಹೇಗೆ ಗುಂಡು ಹಾರಿಸಲು ಪ್ರಾರಂಭಿಸಿದರು ಎಂಬುದನ್ನು ವಿಡಿಯೋದಲ್ಲಿ ಕಾಣಬಹುದು.

“ಹಳೆಯ ಜಗಳದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಅನಿಸುತ್ತಿದೆ. ಪೊಲೀಸರು ಕೆಲವು ಸುಳಿವುಗಳ ಜಾಡು ಹಿಡಿದು ಆರೋಪಿಗಳಿಗಾಗಿ ಹುಡುಕುತ್ತಿದ್ದಾರೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಕರಾಳೆ ಅವರು ಖೇಡ್ ತಾಲೂಕಿನಲ್ಲಿ ಕುಸ್ತಿ ಅಕಾಡೆಮಿ ನಡೆಸುತ್ತಿದ್ದರು. ಈ ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಕೊಲೆಗಾರರನ್ನು ಗುರುತಿಸಲಾಗಿದೆ. ಅಲ್ಲಿ ಹಂತಕರ ಮುಖಗಳು ಸ್ಪಷ್ಟವಾಗಿ ಕಾಣುತ್ತಿಲ್ಲ. ಅದರ ಆಧಾರದಲ್ಲಿ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.

ಇದನ್ನೂ ಓದಿ: Shocking Video: ತನಗೆ ಮತ ಹಾಕದ ಯುವಕರಿಗೆ ಬಸ್ಕಿ ಹೊಡೆಸಿ, ಎಂಜಲು ನೆಕ್ಕಿಸಿದ ರಾಜಕಾರಣಿ; ಶಾಕಿಂಗ್ ವಿಡಿಯೋ ಇಲ್ಲಿದೆ

Viral Video: ಉಚಿತ ಊಟ, ಆಲ್ಕೋಹಾಲ್ ಕೊಡದಿದ್ದಕ್ಕೆ ಬಾರ್ ಕ್ಯಾಷಿಯರ್​ ಕೆನ್ನೆಗೆ ಹೊಡೆದ ಪೊಲೀಸ್; ವಿಡಿಯೋ ವೈರಲ್

Published On - 4:19 pm, Fri, 24 December 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು