AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ವಿದ್ಯುತ್ ಟ್ರಾರ್ನ್ಸಪಾರ್ಮರ್ ಸ್ಪರ್ಶಿಸಿ ಎಂಟು ವರ್ಷದ ಬಾಲಕಿ ಸಾವು

ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನ ಬೀದರ್ ಪೊಲೀಸ್ ಹೆಡೆಮುರಿ ಕಟ್ಟಿದ್ದಾರೆ. ಒಂದು ತಿಂಗಳ‌ ಅವಧಿಯಲ್ಲಿ 5 ಲಕ್ಷ 80 ಸಾವಿರ ಮೌಲ್ಯದ 127 ಗ್ರಾಮದ 7 ಸರಕದ್ದಿದ್ದ ಕಳ್ಳರು, ನೂತನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆದಿದೆ.

ಯಾದಗಿರಿ: ವಿದ್ಯುತ್ ಟ್ರಾರ್ನ್ಸಪಾರ್ಮರ್ ಸ್ಪರ್ಶಿಸಿ ಎಂಟು ವರ್ಷದ ಬಾಲಕಿ ಸಾವು
ಅಗತೀರ್ಥ ಗ್ರಾಮದ ಅಂಜಲಿ (8) ಮೃತ ಬಾಲಕಿ.
TV9 Web
| Edited By: |

Updated on: May 01, 2022 | 7:34 PM

Share

ಯಾದಗಿರಿ: ವಿದ್ಯುತ್ ಟ್ರಾರ್ನ್ಸಪಾರ್ಮರ್ (Transformer) ಸ್ಪರ್ಶಿಸಿ ಎಂಟು ವರ್ಷದ ಬಾಲಕಿ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಅಗತೀರ್ಥ ಗ್ರಾಮದ ಅಂಜಲಿ (8) ಮೃತ ಬಾಲಕಿ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಲಾಗಿದೆ. ಟ್ರಾರ್ನ್ಸಪಾರ್ಮರ್​ಗೆ ಬೆಲಿ ಹಾಕದಿರುವುದು, ಬಾಲಕಿ ಆಟವಾಡುತ್ತಾ ಟ್ರಾರ್ನ್ಸಪಾರ್ಮರ್ ಬಳಿ ಹೋದಾಗ ಘಟನೆ ನಡೆದಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಸರಗಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ:

ಬೀದರ್: ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನ ಬೀದರ್ ಪೊಲೀಸ್ ಹೆಡೆಮುರಿ ಕಟ್ಟಿದ್ದಾರೆ. ಒಂದು ತಿಂಗಳ‌ ಅವಧಿಯಲ್ಲಿ 5 ಲಕ್ಷ 80 ಸಾವಿರ ಮೌಲ್ಯದ 127 ಗ್ರಾಮದ 7 ಸರಕದ್ದಿದ್ದ ಕಳ್ಳರು, ನೂತನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆದಿದೆ. ಪೊಲೀಸ್ ಚಾಣಾಕ್ಷತನದಿಂದ ಇಬ್ಬರು ಕಳ್ಳರನ್ನ ಹಿಡಿದು ಜೈಲಿಗೆ ಕಳುಹಿಸಿದ್ದಾರೆ.

ಸಿಡಿಲು ಬಡಿದು ಕುರಿ, ಮೇಕೆಗಳು ಸ್ಥಳದಲ್ಲೇ ಸಾವು

ರಾಮನಗರ: ಸಿಡಿಲು ಬಡಿದು ಕುರಿ, ಮೇಕೆಗಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ಬೆತ್ತನಗೆರೆ ಗ್ರಾಮದಲ್ಲಿ ನಡೆದಿದೆ. ಕುರಿ, ಮೇಕೆ ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಹತ್ತು ಕುರಿ, ಆರು ಮೇಕೆ ಸಾವನ್ನಪ್ಪಿವೆ. ವೆಂಕಟರಮಣ ಬೋವಿ, ನಾರಾಯಣಪ್ಪ, ಕುಮಾರ್ ಎಂಬುವರಿಗೆ  ಕುರಿ, ಮೇಕೆಗಳು ಸೇರಿವೆ.

ಈಜಾಡಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಮೂವರ ಸಾವು

ಚಿಕ್ಕಬಳ್ಳಾಫುರ: ಈಜಾಡಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಅಪ್ರಾಪ್ತರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮದಲ್ಲಿ ಸುರೇಶ ಎನ್ನುವವರ ಕೃಷಿ ಹೊಂಡದಲ್ಲಿ ನಡೆದಿದೆ. ಚಿಕ್ಕಬಳ್ಳಾಫುರ ಗ್ರಾಮದ ರಾಜೇಶ ನಿಕೀತ್, ಮನೋಜ್ ಮೃತ ದುರ್ಧೈವಿಗಳು. ಎಲ್ಲರೂ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದರು. ಗೌರಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ‌ಯಲ್ಲಿ ಪ್ರಕರಣ ದಾಖಲಾಗಿದೆ.

ಮೊದಲ ದಿನ ಕೆಲಸಕ್ಕೆ ಹೋದ ನರ್ಸ್​ ಮರುದಿನ ಹಾಸ್ಪಿಟಲ್​​ನಲ್ಲಿ ಶವವಾಗಿ ಪತ್ತೆ;

ನರ್ಸಿಂಗ್​ ಹೋಂವೊಂದರಲ್ಲಿ ಕೆಲಸ ಸಿಕ್ಕು, ಮೊದಲ ದಿನ ಕೆಲಸಕ್ಕೆಂದು ಹೋದ ನರ್ಸ್​ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.    ಶುಕ್ರವಾದ ಈಕೆಯದ್ದು ಕೆಲಸದ ಮೊದಲ ದಿನ ಆಗಿತ್ತು. ಅಂದು ಆಸ್ಪತ್ರೆಗೆ ಹೋದವಳು ಶನಿವಾರ ಇವರ ದೇಹ ನರ್ಸಿಂಗ್​ಹೋಂನ ಗೋಡೆಗೆ ನೇಣುಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು. ಅಂದರೆ ಅದೇ ಗೋಡೆಯ ಮೇಲಿದ್ದ ಕಿಟಕಿಗೆ ಹಗ್ಗಕಟ್ಟಲಾಗಿದ್ದು, ನರ್ಸ್​ ಶವ ಗೋಡೆಗೆ ಇಳಿಬಿಟ್ಟಂತೆ ನೇತಾಡುತ್ತಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬುದು ಮೃತ ನರ್ಸ್​ ಕುಟುಂಬದವರ ಆರೋಪ. ನಮ್ಮ ಮನೆ ಮಗಳನ್ನು ಅತ್ಯಾಚಾರ ಮಾಡಿ, ಬಳಿಕ ಹತ್ಯೆ ಮಾಡಲಾಗಿದೆ ಎಂದು ಹೇಳುತ್ತಿರುವ ಪಾಲಕರು, ನರ್ಸಿಂಗ್​ ಹೋಂನ ಆಡಳಿತಾಧಿಕಾರಿ ಸೇರಿ ಮೂವರ ಹೆಸರನ್ನು ಉಲ್ಲೇಖಿಸಿದ್ದಾರೆ. ಸದ್ಯ ಎಫ್​ಐಆರ್ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ