AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು […]

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 03, 2019 | 4:17 PM

Share

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.

ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು ಎಂದು ತಿಳಿದುಬಂದಿದೆ.

ಎಂಟಿಎಂನಿಂದ ನೋಟುಗಳು ಬಂದ ನಂತರ ಆರೋಪಿಗಳ ಅಲ್ಲೇ ಇಟ್ಕೊಂಡು ಇರ್ತಿದ್ರು. ಆಗ ಮಷಿನ್​ನಲ್ಲಿ ಹಣ ವಾಪಸ್ ಹೋದ ಹಾಗೆಯೇ ತೋರಿಸುತ್ತಿತ್ತು. ಬಳಿಕ ಖತರ್ನಾಕ್ ಆರೋಪಿಗಳು ಹಣವನ್ನು ತೆಗೆದುಕೊಂಡು ಅಲ್ಲಿಂದ ಎಸ್ಕೇಪ್ ಆಗುತ್ತಿದ್ರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಈ ಜಾಲದ ಹಿಂದೆ ಯಾರ್ಯಾರಿದ್ದಾರೆ ಅನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ