AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು […]

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 03, 2019 | 4:17 PM

Share

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.

ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು ಎಂದು ತಿಳಿದುಬಂದಿದೆ.

ಎಂಟಿಎಂನಿಂದ ನೋಟುಗಳು ಬಂದ ನಂತರ ಆರೋಪಿಗಳ ಅಲ್ಲೇ ಇಟ್ಕೊಂಡು ಇರ್ತಿದ್ರು. ಆಗ ಮಷಿನ್​ನಲ್ಲಿ ಹಣ ವಾಪಸ್ ಹೋದ ಹಾಗೆಯೇ ತೋರಿಸುತ್ತಿತ್ತು. ಬಳಿಕ ಖತರ್ನಾಕ್ ಆರೋಪಿಗಳು ಹಣವನ್ನು ತೆಗೆದುಕೊಂಡು ಅಲ್ಲಿಂದ ಎಸ್ಕೇಪ್ ಆಗುತ್ತಿದ್ರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಈ ಜಾಲದ ಹಿಂದೆ ಯಾರ್ಯಾರಿದ್ದಾರೆ ಅನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ