AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು […]

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!
ಸಾಧು ಶ್ರೀನಾಥ್​
|

Updated on: Dec 03, 2019 | 4:17 PM

Share

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.

ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು ಎಂದು ತಿಳಿದುಬಂದಿದೆ.

ಎಂಟಿಎಂನಿಂದ ನೋಟುಗಳು ಬಂದ ನಂತರ ಆರೋಪಿಗಳ ಅಲ್ಲೇ ಇಟ್ಕೊಂಡು ಇರ್ತಿದ್ರು. ಆಗ ಮಷಿನ್​ನಲ್ಲಿ ಹಣ ವಾಪಸ್ ಹೋದ ಹಾಗೆಯೇ ತೋರಿಸುತ್ತಿತ್ತು. ಬಳಿಕ ಖತರ್ನಾಕ್ ಆರೋಪಿಗಳು ಹಣವನ್ನು ತೆಗೆದುಕೊಂಡು ಅಲ್ಲಿಂದ ಎಸ್ಕೇಪ್ ಆಗುತ್ತಿದ್ರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಈ ಜಾಲದ ಹಿಂದೆ ಯಾರ್ಯಾರಿದ್ದಾರೆ ಅನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್