AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು […]

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!
ಸಾಧು ಶ್ರೀನಾಥ್​
|

Updated on: Dec 03, 2019 | 4:17 PM

Share

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.

ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು ಎಂದು ತಿಳಿದುಬಂದಿದೆ.

ಎಂಟಿಎಂನಿಂದ ನೋಟುಗಳು ಬಂದ ನಂತರ ಆರೋಪಿಗಳ ಅಲ್ಲೇ ಇಟ್ಕೊಂಡು ಇರ್ತಿದ್ರು. ಆಗ ಮಷಿನ್​ನಲ್ಲಿ ಹಣ ವಾಪಸ್ ಹೋದ ಹಾಗೆಯೇ ತೋರಿಸುತ್ತಿತ್ತು. ಬಳಿಕ ಖತರ್ನಾಕ್ ಆರೋಪಿಗಳು ಹಣವನ್ನು ತೆಗೆದುಕೊಂಡು ಅಲ್ಲಿಂದ ಎಸ್ಕೇಪ್ ಆಗುತ್ತಿದ್ರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಈ ಜಾಲದ ಹಿಂದೆ ಯಾರ್ಯಾರಿದ್ದಾರೆ ಅನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ