AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು […]

ಇದೇ ಮೊದಲು.. ATM ಹಣ ದೋಚುವ ಹೊಸ ವಿಧಾನ ಪತ್ತೆ ಹಚ್ಚಿದ ಖದೀಮರು!
Follow us
ಸಾಧು ಶ್ರೀನಾಥ್​
|

Updated on: Dec 03, 2019 | 4:17 PM

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ವಿಧಾನವನ್ನು ಬಳಸಿ ಎಟಿಎಂನಿಂದ ಹಣ ದೋಚುತ್ತಿದ್ದ ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.

ಹರಿಯಾಣ ಮೂಲದ ಶಹಜಾದ್ ಮತ್ತು ಶಾಹೀದ್ ಬಂಧಿತರು. ಆರೋಪಿಗಳು ಹರಿಯಾಣ ಮೂಲದ ಪರಿಚಯಸ್ಥರ ಬಳಿಯಿಂದ ಎಟಿಎಂ ಪಡೆಯುತ್ತಾರೆ. ನಂತರ ಅವರೇ 50 ಸಾವಿರ ಅಥವಾ 1 ಲಕ್ಷ ಹಣವನ್ನು ಹಾಕುತ್ತಿದ್ರು. ಬಳಿಕ ಅವರೇ ಎಟಿಎಂ ಬಳಿ ಹೋಗಿ ಹಣ ಡ್ರಾ ಮಾಡುತ್ತಿದ್ರು. ಎಟಿಎಂನಿಂದ ಹೊರಗೆ ಬಂದ ಹಣವನ್ನು ಯಾರಿಗೂ ಅನುಮಾನ ಬಾರದಂತೆ ಅವರೇ ಕೈನಲ್ಲಿ ಇಟ್ಟುಕೊಳ್ಳುತ್ತಿದ್ರು ಎಂದು ತಿಳಿದುಬಂದಿದೆ.

ಎಂಟಿಎಂನಿಂದ ನೋಟುಗಳು ಬಂದ ನಂತರ ಆರೋಪಿಗಳ ಅಲ್ಲೇ ಇಟ್ಕೊಂಡು ಇರ್ತಿದ್ರು. ಆಗ ಮಷಿನ್​ನಲ್ಲಿ ಹಣ ವಾಪಸ್ ಹೋದ ಹಾಗೆಯೇ ತೋರಿಸುತ್ತಿತ್ತು. ಬಳಿಕ ಖತರ್ನಾಕ್ ಆರೋಪಿಗಳು ಹಣವನ್ನು ತೆಗೆದುಕೊಂಡು ಅಲ್ಲಿಂದ ಎಸ್ಕೇಪ್ ಆಗುತ್ತಿದ್ರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಈ ಜಾಲದ ಹಿಂದೆ ಯಾರ್ಯಾರಿದ್ದಾರೆ ಅನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ