Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡಿಸಿಪಿ ಕಚೇರಿ ಎದುರು ಯುವತಿಯ ಬಟ್ಟೆ ಎಳೆದಾಡಿ, ಕಿರುಕುಳ ನೀಡಿದ ಯುವಕ

ಯುವಕ ನಡುರಸ್ತೆಯಲ್ಲೇ ಯುವತಿಯ ಬಟ್ಟೆಯನ್ನು ಎಳೆದಾಡಿ, ಅಶ್ಲೀಲವಾಗಿ ನಿಂದಿಸಿ ಕಿರುಕುಳ ನೀಡಿರವ ಘಟನೆ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದರು ನಡೆದಿದೆ. ನವೆಂಬರ್ 6 ರಂದು ರಾತ್ರಿ 10.40ರ ಸುಮಾರಿಗೆ ಘಟನೆ ನಡೆದಿದೆ.

ಬೆಂಗಳೂರು: ಡಿಸಿಪಿ ಕಚೇರಿ ಎದುರು ಯುವತಿಯ ಬಟ್ಟೆ ಎಳೆದಾಡಿ, ಕಿರುಕುಳ ನೀಡಿದ ಯುವಕ
ಸಾಂದರ್ಭಿಕ ಚಿತ್ರ
Follow us
Jagadish PB
| Updated By: ವಿವೇಕ ಬಿರಾದಾರ

Updated on:Nov 13, 2023 | 1:40 PM

ಬೆಂಗಳೂರು ನ.13: ಯುವಕ ನಡುರಸ್ತೆಯಲ್ಲೇ ಯುವತಿಯ (Young Girl) ಬಟ್ಟೆಯನ್ನು ಎಳೆದಾಡಿ, ಅಶ್ಲೀಲವಾಗಿ ನಿಂದಿಸಿ ಕಿರುಕುಳ ನೀಡಿರವ ಘಟನೆ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದರು ನಡೆದಿದೆ. ನವೆಂಬರ್ 6 ರಂದು ರಾತ್ರಿ 10.40ರ ಸುಮಾರಿಗೆ ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಕಿಡಿಗೇಡಿ ಯುವಕ‌ ಬೈಕ್​ನಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಯುವತಿ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ (DCP) ಕಚೇರಿ ಎದರು ಬರುತ್ತಿದ್ದಂತೆ, ಯುವಕ ರಸ್ತೆಯಲ್ಲಿ ಆಕೆಯ ಬಟ್ಟೆಯನ್ನು ಎಳೆದಾಡಿ ಅಶ್ಲೀಲವಾಗಿ ನಿಂದಿಸಿದ್ದಾನೆ.

ನಂತರ ಬೈಕ್ ಯೂಟರ್ನ್ ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ. ಯುವತಿ ನವೆಂಬರ್​ 8 ರಂದು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಕಿಡಿಗೇಡಿ ಯುವಕನಿಗೆ ಪೊಲೀಸರ ಶೋಧ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Mon, 13 November 23

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!