AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡಿಸಿಪಿ ಕಚೇರಿ ಎದುರು ಯುವತಿಯ ಬಟ್ಟೆ ಎಳೆದಾಡಿ, ಕಿರುಕುಳ ನೀಡಿದ ಯುವಕ

ಯುವಕ ನಡುರಸ್ತೆಯಲ್ಲೇ ಯುವತಿಯ ಬಟ್ಟೆಯನ್ನು ಎಳೆದಾಡಿ, ಅಶ್ಲೀಲವಾಗಿ ನಿಂದಿಸಿ ಕಿರುಕುಳ ನೀಡಿರವ ಘಟನೆ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದರು ನಡೆದಿದೆ. ನವೆಂಬರ್ 6 ರಂದು ರಾತ್ರಿ 10.40ರ ಸುಮಾರಿಗೆ ಘಟನೆ ನಡೆದಿದೆ.

ಬೆಂಗಳೂರು: ಡಿಸಿಪಿ ಕಚೇರಿ ಎದುರು ಯುವತಿಯ ಬಟ್ಟೆ ಎಳೆದಾಡಿ, ಕಿರುಕುಳ ನೀಡಿದ ಯುವಕ
ಸಾಂದರ್ಭಿಕ ಚಿತ್ರ
Jagadish PB
| Edited By: ವಿವೇಕ ಬಿರಾದಾರ|

Updated on:Nov 13, 2023 | 1:40 PM

Share

ಬೆಂಗಳೂರು ನ.13: ಯುವಕ ನಡುರಸ್ತೆಯಲ್ಲೇ ಯುವತಿಯ (Young Girl) ಬಟ್ಟೆಯನ್ನು ಎಳೆದಾಡಿ, ಅಶ್ಲೀಲವಾಗಿ ನಿಂದಿಸಿ ಕಿರುಕುಳ ನೀಡಿರವ ಘಟನೆ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದರು ನಡೆದಿದೆ. ನವೆಂಬರ್ 6 ರಂದು ರಾತ್ರಿ 10.40ರ ಸುಮಾರಿಗೆ ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಕಿಡಿಗೇಡಿ ಯುವಕ‌ ಬೈಕ್​ನಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಯುವತಿ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ (DCP) ಕಚೇರಿ ಎದರು ಬರುತ್ತಿದ್ದಂತೆ, ಯುವಕ ರಸ್ತೆಯಲ್ಲಿ ಆಕೆಯ ಬಟ್ಟೆಯನ್ನು ಎಳೆದಾಡಿ ಅಶ್ಲೀಲವಾಗಿ ನಿಂದಿಸಿದ್ದಾನೆ.

ನಂತರ ಬೈಕ್ ಯೂಟರ್ನ್ ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ. ಯುವತಿ ನವೆಂಬರ್​ 8 ರಂದು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಕಿಡಿಗೇಡಿ ಯುವಕನಿಗೆ ಪೊಲೀಸರ ಶೋಧ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Mon, 13 November 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ