AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡಿಸಿಪಿ ಕಚೇರಿ ಎದುರು ಯುವತಿಯ ಬಟ್ಟೆ ಎಳೆದಾಡಿ, ಕಿರುಕುಳ ನೀಡಿದ ಯುವಕ

ಯುವಕ ನಡುರಸ್ತೆಯಲ್ಲೇ ಯುವತಿಯ ಬಟ್ಟೆಯನ್ನು ಎಳೆದಾಡಿ, ಅಶ್ಲೀಲವಾಗಿ ನಿಂದಿಸಿ ಕಿರುಕುಳ ನೀಡಿರವ ಘಟನೆ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದರು ನಡೆದಿದೆ. ನವೆಂಬರ್ 6 ರಂದು ರಾತ್ರಿ 10.40ರ ಸುಮಾರಿಗೆ ಘಟನೆ ನಡೆದಿದೆ.

ಬೆಂಗಳೂರು: ಡಿಸಿಪಿ ಕಚೇರಿ ಎದುರು ಯುವತಿಯ ಬಟ್ಟೆ ಎಳೆದಾಡಿ, ಕಿರುಕುಳ ನೀಡಿದ ಯುವಕ
ಸಾಂದರ್ಭಿಕ ಚಿತ್ರ
Jagadish PB
| Edited By: |

Updated on:Nov 13, 2023 | 1:40 PM

Share

ಬೆಂಗಳೂರು ನ.13: ಯುವಕ ನಡುರಸ್ತೆಯಲ್ಲೇ ಯುವತಿಯ (Young Girl) ಬಟ್ಟೆಯನ್ನು ಎಳೆದಾಡಿ, ಅಶ್ಲೀಲವಾಗಿ ನಿಂದಿಸಿ ಕಿರುಕುಳ ನೀಡಿರವ ಘಟನೆ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದರು ನಡೆದಿದೆ. ನವೆಂಬರ್ 6 ರಂದು ರಾತ್ರಿ 10.40ರ ಸುಮಾರಿಗೆ ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಕಿಡಿಗೇಡಿ ಯುವಕ‌ ಬೈಕ್​ನಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಯುವತಿ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ (DCP) ಕಚೇರಿ ಎದರು ಬರುತ್ತಿದ್ದಂತೆ, ಯುವಕ ರಸ್ತೆಯಲ್ಲಿ ಆಕೆಯ ಬಟ್ಟೆಯನ್ನು ಎಳೆದಾಡಿ ಅಶ್ಲೀಲವಾಗಿ ನಿಂದಿಸಿದ್ದಾನೆ.

ನಂತರ ಬೈಕ್ ಯೂಟರ್ನ್ ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ. ಯುವತಿ ನವೆಂಬರ್​ 8 ರಂದು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಕಿಡಿಗೇಡಿ ಯುವಕನಿಗೆ ಪೊಲೀಸರ ಶೋಧ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Mon, 13 November 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!