AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡಿಸಿಪಿ ಕಚೇರಿ ಎದುರು ಯುವತಿಯ ಬಟ್ಟೆ ಎಳೆದಾಡಿ, ಕಿರುಕುಳ ನೀಡಿದ ಯುವಕ

ಯುವಕ ನಡುರಸ್ತೆಯಲ್ಲೇ ಯುವತಿಯ ಬಟ್ಟೆಯನ್ನು ಎಳೆದಾಡಿ, ಅಶ್ಲೀಲವಾಗಿ ನಿಂದಿಸಿ ಕಿರುಕುಳ ನೀಡಿರವ ಘಟನೆ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದರು ನಡೆದಿದೆ. ನವೆಂಬರ್ 6 ರಂದು ರಾತ್ರಿ 10.40ರ ಸುಮಾರಿಗೆ ಘಟನೆ ನಡೆದಿದೆ.

ಬೆಂಗಳೂರು: ಡಿಸಿಪಿ ಕಚೇರಿ ಎದುರು ಯುವತಿಯ ಬಟ್ಟೆ ಎಳೆದಾಡಿ, ಕಿರುಕುಳ ನೀಡಿದ ಯುವಕ
ಸಾಂದರ್ಭಿಕ ಚಿತ್ರ
Jagadish PB
| Edited By: |

Updated on:Nov 13, 2023 | 1:40 PM

Share

ಬೆಂಗಳೂರು ನ.13: ಯುವಕ ನಡುರಸ್ತೆಯಲ್ಲೇ ಯುವತಿಯ (Young Girl) ಬಟ್ಟೆಯನ್ನು ಎಳೆದಾಡಿ, ಅಶ್ಲೀಲವಾಗಿ ನಿಂದಿಸಿ ಕಿರುಕುಳ ನೀಡಿರವ ಘಟನೆ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದರು ನಡೆದಿದೆ. ನವೆಂಬರ್ 6 ರಂದು ರಾತ್ರಿ 10.40ರ ಸುಮಾರಿಗೆ ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಕಿಡಿಗೇಡಿ ಯುವಕ‌ ಬೈಕ್​ನಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಯುವತಿ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ (DCP) ಕಚೇರಿ ಎದರು ಬರುತ್ತಿದ್ದಂತೆ, ಯುವಕ ರಸ್ತೆಯಲ್ಲಿ ಆಕೆಯ ಬಟ್ಟೆಯನ್ನು ಎಳೆದಾಡಿ ಅಶ್ಲೀಲವಾಗಿ ನಿಂದಿಸಿದ್ದಾನೆ.

ನಂತರ ಬೈಕ್ ಯೂಟರ್ನ್ ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ. ಯುವತಿ ನವೆಂಬರ್​ 8 ರಂದು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಕಿಡಿಗೇಡಿ ಯುವಕನಿಗೆ ಪೊಲೀಸರ ಶೋಧ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Mon, 13 November 23

Follow Us
Jagadish PB
Jagadish PB
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು