AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ! ಮೈಸೂರಿನಲ್ಲಿ ಆರೋಪಿ ಬಂಧನ

ಆ್ಯಸಿಡ್ ದಾಳಿಗೆ ಒಳಗಾದ ವ್ಯಕ್ತಿ ದೇಹ ಶೇಕಡಾ 30ರಷ್ಟು ಸುಟ್ಟು ಹೋಗಿದೆ. ಸದ್ಯ ಆರೋಪಿ ಜನತಾ ಅದಕ್​ನ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಬಳಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ! ಮೈಸೂರಿನಲ್ಲಿ ಆರೋಪಿ ಬಂಧನ
ಬಂಧಿತ ಆರೋಪಿ, ಆ್ಯಸಿಡ್ ದಾಳಿಗೆ ಒಳಗಾದ ವ್ಯಕ್ತಿ
TV9 Web
| Edited By: sandhya thejappa|

Updated on:May 31, 2022 | 1:00 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ಆ್ಯಸಿಡ್ (Acid) ದಾಳಿ ಘಟನೆ ಮಾಸುವ ಮುನ್ನಾ ಇನ್ನೊಂದು ಘಟನೆ ನಡೆದಿದೆ. ಕಬ್ಬನ್​ಪೇಟೆ 10ನೇ ಕ್ರಾಸ್​ನಲ್ಲಿ ಸ್ನೇಹಿತ ತನ್ನ ಗೆಳೆಯನ ಮೇಲೆಯೇ ಆ್ಯಸಿಡ್ ದಾಳಿ ಮಾಡಿದ್ದಾನೆ. ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಗಾಯಾಳು ಮತ್ತು ಆರೋಪಿ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಆರೋಪಿ ಡೈಲೂಟೇಡ್ ಸೆಲ್ಫುರಿಕ್ ಆಸಿಡ್ ಎರಚಿದ್ದಾನೆ. ಗಾಯಾಳು ಮುಖ, ಎದೆಗೆ ಗಾಯವಾಗಿದ್ದು, ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆ್ಯಸಿಡ್ ದಾಳಿಗೆ ಒಳಗಾದ ವ್ಯಕ್ತಿ ದೇಹ ಶೇಕಡಾ 30ರಷ್ಟು ಸುಟ್ಟು ಹೋಗಿದೆ. ಸದ್ಯ ಆರೋಪಿ ಜನತಾ ಅದಕ್​ನ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಬಳಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಷ್ಟ್ರಕವಿ ಕುವೆಂಪುರವರಿಗೆ ರೋಹಿತ್ ಚಕ್ರತೀರ್ಥರವರು ಅಪಮಾನ ಆರೋಪ ಪ್ರಕರಣ: ಆದಿಚುಂಚನಗಿರಿ ಶ್ರೀಗಳನ್ನ ಭೇಟಿ ಮಾಡಿದ ಶಿಕ್ಷಣ ಇಲಾಖೆ ಅಧಿಕಾರಿಗಳು

ಇದನ್ನೂ ಓದಿ
Image
ಏರ್ಟೆಲ್​​ನಿಂದ ಹೊಸ ಆಲ್-ಇನ್-ಒನ್ ಬ್ರಾಡ್‌ಬ್ಯಾಂಡ್‌ ಯೋಜನೆ
Image
Viral Video: ಕಡಲತೀರದ ಬಂಡೆಯ ಮೇಲೆ ವಿಮಾನದ ರೆಕ್ಕೆಯಲ್ಲಿ ನಡೆಯುವ ಛಾಯಗ್ರಾಹಕನ ಸಾಹಸದ ವಿಡಿಯೋ ವೈರಲ್
Image
Hanuman Birth Place: ಕರ್ನಾಟಕದ ಅಂಜನಾದ್ರಿ ಬೆಟ್ಟವೇ ಹನುಮನ ಜನ್ಮಸ್ಥಳ ಗೋವಿಂದಾನಂದ ಸ್ವಾಮೀಜಿ ಹೇಳಿಕೆ
Image
Petrol Pump Owners Strike: ತೈಲ ಮಾರ್ಕೆಟಿಂಗ್ ಕಂಪೆನಿಯಿಂದ ಮೇ 31ಕ್ಕೆ ಪೆಟ್ರೋಲ್ -ಡೀಸೆಲ್ ಖರೀದಿಸಲ್ಲ; ಏಕೆ, ಏನು ಎಂಬ ಮಾಹಿತಿ ಇಲ್ಲಿದೆ

ಪ್ರೀತಿ ನಿರಾಕರಿಸಿದ್ದಕ್ಕೆ ಆ್ಯಸಿಡ್ ದಾಳಿ: ಈ ಹಿಂದೆ ನಗರದ ಸುಂಕದಕಟ್ಟೆಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದಿತ್ತು. ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ನಾಗೇಶ್ ಈ ಕೃತ್ಯ ಎಸಗಿದ್ದ. ಆ್ಯಸಿಡ್ ದಾಳಿ ನಡೆಸಿ ಸುಮಾರು 15 ದಿನಗಳ ಕಾಲ ನಾಪತ್ತೆಯಾಗಿದ್ದ. ಪೊಲೀಸರ ನಿರಂತರ ಕಾರ್ಯಚರಣೆಯಿಂದ ಆರೋಪಿಯನ್ನು ಬಂಧಿಸಿದ್ದರು.

ಇನ್ನೂ ಆ್ಯಸಿಡ್ ದಾಳಿಗೆ ಒಳಗಾದ ಯುವತಿ ಪರಿಸ್ಥಿತಿ ಒಂದೊಂದು ದಿನ ಒಂದೊಂದು ರೀತಿಯಲ್ಲಿದೆ. ಹಾಸ್ಪಿಟಲ್ನಲ್ಲಿ ಸಾವು- ಬದುಕಿನ ನಡುವೆ ಹೋರಾಟ ಮಾಡ್ತಿದ್ದಾಳೆ. ಆ್ಯಸಿಡ್ ಯುವತಿಯ ಮೇಲೆ ಶೇಕಡಾ 1/3rd (36%) ರಷ್ಟು ಶರೀರದ ಮೇಲೆ ಡೀಪ್ ಅಟ್ಯಾಕ್ ಆಗಿರುವುದರಿಂದಾಗಿ ಯುವತಿಗೆ ಸರ್ಜರಿ ಮಾಡುವಾಗ ಇನ್ಫೆಕ್ಷನ್ ಕಂಡು ಬರುತ್ತಿದೆ. ಅದರಿಂದಾಗಿ ಯುವತಿಯ ಪೋಷಕರ ಆತಂಕಕ್ಕೆ ಕಾರಣವಾಗುತ್ತಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Tue, 31 May 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ