AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಣ ಹಂತದ ಕಟ್ಟಡದಲ್ಲಿ ಯುವತಿಯ ಶವ ಪತ್ತೆ, ಸ್ಥಳಕ್ಕೆ ಧಾವಿಸಿದ ಸಂಪಂಗಿರಾಮನಗರ ಪೊಲೀಸರು

ಬೆಂಗಳೂರಿನ ಡಬಲ್ ರೋಡ್ ಬಳಿ ಇರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಯುವತಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಸಂಪಂಗಿರಾಮನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 25-26 ವಯಸ್ಸಿನ ಯುವತಿಯ ಮೃತದೇಹ ಎಂದು ತಿಳಿದುಬಂದಿದೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಯುವತಿಯ ಶವ ಪತ್ತೆ, ಸ್ಥಳಕ್ಕೆ ಧಾವಿಸಿದ ಸಂಪಂಗಿರಾಮನಗರ ಪೊಲೀಸರು
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Feb 20, 2024 | 1:43 PM

Share

ಬೆಂಗಳೂರು, ಫೆ.20: ಬೆಂಗಳೂರಿನ ಡಬಲ್ ರೋಡ್ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿ ಶವಪತ್ತೆಯಾಗಿದೆ (Dead Body Found). ಅರ್ಧ ನಿರ್ಮಾಣ ಮಾಡಿ ಹಾಗೇ ಬಿಟ್ಟಿರುವ ಕಟ್ಟಡದಲ್ಲಿ ಶವಪತ್ತೆಯಾದ ಬಗ್ಗೆ ಮಾಹಿತಿ ಸಿಕ್ಕಿದ್ದು ಸ್ಥಳಕ್ಕೆ ಸಂಪಂಗಿರಾಮನಗರ ಪೊಲೀಸರು (Sampangiramanagar police) ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 25-26 ವಯಸ್ಸಿನ ಯುವತಿಯ ಮೃತದೇಹ ಎಂದು ತಿಳಿದುಬಂದಿದೆ. ಸದ್ಯ ಸಾವಿನ ಕಾರಣದ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು ಮೃತಳ ಗುರುತು ಪತ್ತೆ ಮಾಡಲಾಗುತ್ತಿದೆ. ಕೊಲೆ, ಆತ್ಮಹತ್ಯೆ ಅಥವಾ ಯಾವ ಕಾರಣಕ್ಕೆ ಸಾವು ಎಂಬುದು ಅಸ್ಪಷ್ಟವಾಗಿದೆ.

ಉಡುಪಿಯಲ್ಲಿ ಪರೀಕ್ಷಾ ಭಯಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷಾ ಭೀತಿಯಿಂದ ಉಡುಪಿಯ ಮಣಿಪಾಲ ವಿಶ್ವವಿದ್ಯಾಲಯದ 6ನೇ ಮಹಡಿಯಿಂದ ಸುಮನ್ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದಾನೆ. ಕೆಲ ಹೊತ್ತು ಕಟ್ಟಡದ ಮೇಲಿಂದ ಕೆಳಗೆ ನೋಡಿದ್ದ. ಇತರೆ ವಿದ್ಯಾರ್ಥಿಗಳು ತನ್ನನ್ನು ನೋಡ್ತಿದ್ದಂತೆ ಕಟ್ಟಡದ ಮೇಲಿಂದ ಜಿಗಿದಿದಾನೆ. ಫೆಬ್ರವರಿ 17ರಂದು ಈ ಘಟನೆದಿದ್ದು, ಈ ವಿಡಿಯೋ ವೈರಲ್ ಆಗಿದೆ. ಮೃತ ವಿದ್ಯಾರ್ಥಿ ದ್ವಿತೀಯ ಬಿಎಸ್‌ಸಿ ಓದುತ್ತಿದ್ದ ಬಿಹಾರನ ಸತ್ಯಂ ಸುಮನ್ ಎಂದು ಗೊತ್ತಾಗಿದೆ. ಈತ ಮಣಿಪಾಲ ಕಾಲೇಜು ಆಫ್ ಹೆಲ್ತ್ ಪ್ರೊಫೇಶನ್ ವಿಭಾಗದಲ್ಲಿ ಓದುತ್ತಿದ್ದ.

ಇದನ್ನೂ ಓದಿ: Viral Video: ಬೆಂಕಿಯ ಜೊತೆ ಸರಸ ಬೇಡ ಅನ್ನೋದು ಇದಕ್ಕೆ ನೋಡಿ

ಬೀದಿ ನಾಯಿಗಳ ದಾಳಿಯಿಂದ ಬಾಲಕನಿಗೆ ಗಂಭೀರ ಗಾಯ

ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದಲ್ಲಿ ಬೀದಿ ನಾಯಿಗಳ ದಾಳಿಯಿಂದ ಅರ್ಫತ್‌ನಗರದ ಉಮರ್ 4 ವರ್ಷದ ಬಾಲಕ ಯಾಸಿನ್ ಪಠಾಣ್‌ನ ಮುಖ, ತೊಡೆಗೆ ನಾಯಿಗಳು ಕಚ್ಚಿವೆ. ಆಸ್ಪತ್ರೆಯಲ್ಲಿ ಬಾಲಕನ ನರಳ ನೋಡಿ ಪೋಷಕರ ಕಣ್ಣೀರು ಹಾಕುವಂತಾಗಿದೆ. ಬೀದಿ ನಾಯಿಗಳ ಬಗ್ಗೆ ಕ್ರಮ ಕೈಗೊಳ್ತಿಲ್ಲ ನಗರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:38 pm, Tue, 20 February 24

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ