AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ.. ಗೆಳೆಯನನ್ನೇ ಕೊಲೆಗೈದ ಪುಡಿ ರೌಡಿಗಳು!

ಬೆಂಗಳೂರು: ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ ನಿನ್ನೆ ಸಂಜೆ ಗಂಗಮ್ಮನಗುಡಿಯಲ್ಲಿ‌ ನಡೆದಿದೆ. ಕಾರ್ತಿಕ್(25) ಹತ್ಯೆಯಾದ ಯುವಕ. ಕಾರ್ತಿಕ್​ ಸ್ನೇಹಿತ ಅಶೋಕ್ ಹಾಗೂ ಆತನ ಸಹಚರರಿಂದ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ದೊರೆತಿದೆ. ಅಂದ ಹಾಗೆ, ಹತ್ಯೆಯಾದ ಕಾರ್ತಿಕ್ ಮತ್ತು ಹಂತಕ ಅಶೋಕ್ ಒಂದೇ ಗ್ಯಾಂಗ್​ನ ಸದಸ್ಯರಂತೆ. ನಿನ್ನೆ ಮಧ್ಯಾಹ್ನ ಎಲ್ಲರೂ ಸೇರಿ ಎಣ್ಣೆ ಪಾರ್ಟಿ ಮಾಡಿದ ಬಳಿಕ ಅವರ ನಡುವೆಯೇ ಗಲಾಟೆ ಶುರುವಾಗಿದೆ. ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ […]

ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ.. ಗೆಳೆಯನನ್ನೇ ಕೊಲೆಗೈದ ಪುಡಿ ರೌಡಿಗಳು!
KUSHAL V
|

Updated on: Nov 16, 2020 | 12:14 PM

Share

ಬೆಂಗಳೂರು: ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ ನಿನ್ನೆ ಸಂಜೆ ಗಂಗಮ್ಮನಗುಡಿಯಲ್ಲಿ‌ ನಡೆದಿದೆ. ಕಾರ್ತಿಕ್(25) ಹತ್ಯೆಯಾದ ಯುವಕ.

ಕಾರ್ತಿಕ್​ ಸ್ನೇಹಿತ ಅಶೋಕ್ ಹಾಗೂ ಆತನ ಸಹಚರರಿಂದ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ದೊರೆತಿದೆ. ಅಂದ ಹಾಗೆ, ಹತ್ಯೆಯಾದ ಕಾರ್ತಿಕ್ ಮತ್ತು ಹಂತಕ ಅಶೋಕ್ ಒಂದೇ ಗ್ಯಾಂಗ್​ನ ಸದಸ್ಯರಂತೆ.

ನಿನ್ನೆ ಮಧ್ಯಾಹ್ನ ಎಲ್ಲರೂ ಸೇರಿ ಎಣ್ಣೆ ಪಾರ್ಟಿ ಮಾಡಿದ ಬಳಿಕ ಅವರ ನಡುವೆಯೇ ಗಲಾಟೆ ಶುರುವಾಗಿದೆ. ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ನಾ ಮುಂದು ತಾ ಮುಂದು ಎಂದು ಮಾತು ಶುರುವಾಗಿ ಇಬ್ಬರ ಮಧ್ಯೆ ವಗ್ವಾದ ನಡೆದಿದೆ ಎಂದು ಹೇಳಲಾಗಿದೆ. ಕೊನೆಗೆ ಅಶೋಕ್ ಅಂಡ್ ಗ್ಯಾಂಗ್​, ಸಿಟ್ಟಿನಲ್ಲಿ, ತರಕಾರಿ ಕತ್ತರಿಸುವ ಚಾಕುವಿನಿಂದ ಕಾರ್ತಿಕ್​ನ ಬರ್ಬರವಾಗಿ ಕೊಲೆಗೈದಿದ್ದಾರಂತೆ.

ಸದ್ಯ, ಈ ಬಗ್ಗೆ ಗಂಗಮ್ಮನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಶೋಕ್ ಮತ್ತು ಆತನ ಸಹಚರರ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?