AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವ ಜನಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

ಕೊಡಗು: ಕೊಡವ ಜನಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹೊಸ್ಕೇರಿ ಗ್ರಾಮದ ಕೆ.ಬಿ.ಸುಖೇಶ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೊಡವ ಜನಾಂಗದ ವಿರುದ್ಧ ಹೇಳಿಕೆಗಳನ್ನು ಹರಿಬಿಟ್ಟಿದ್ದ. ಈ ಬಗ್ಗೆ ಮಡಿಕೇರಿ ಕೊಡವ ಸಮಾಜದಿಂದ ಪೊಲೀಸರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ಕೊಟ್ಟಿದ್ದರು. ಒಂದು ಬಾರಿ ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ‌ ನೀಡಲಾಗಿತ್ತು. ಆದರೆ ಎರಡನೇ ಬಾರಿಯೂ ನಿಂದನೆ ಹೇಳಿಕೆಯನ್ನು ಮತ್ತೆ ಹಾಕಿದ್ದ. ಹೀಗಾಗಿ ಐಪಿಸಿ ಕಾಯ್ದೆ 153 A ರಂತೆ ಪ್ರಕರಣ ದಾಖಲಿಸಿಕೊಂಡು ಸುಖೇಶ್ ಎಂಬುವನ್ನು […]

ಕೊಡವ ಜನಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್
ಸಾಧು ಶ್ರೀನಾಥ್​
|

Updated on: May 09, 2020 | 10:48 AM

Share

ಕೊಡಗು: ಕೊಡವ ಜನಾಂಗದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹೊಸ್ಕೇರಿ ಗ್ರಾಮದ ಕೆ.ಬಿ.ಸುಖೇಶ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕೊಡವ ಜನಾಂಗದ ವಿರುದ್ಧ ಹೇಳಿಕೆಗಳನ್ನು ಹರಿಬಿಟ್ಟಿದ್ದ. ಈ ಬಗ್ಗೆ ಮಡಿಕೇರಿ ಕೊಡವ ಸಮಾಜದಿಂದ ಪೊಲೀಸರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ಕೊಟ್ಟಿದ್ದರು. ಒಂದು ಬಾರಿ ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ‌ ನೀಡಲಾಗಿತ್ತು.

ಆದರೆ ಎರಡನೇ ಬಾರಿಯೂ ನಿಂದನೆ ಹೇಳಿಕೆಯನ್ನು ಮತ್ತೆ ಹಾಕಿದ್ದ. ಹೀಗಾಗಿ ಐಪಿಸಿ ಕಾಯ್ದೆ 153 A ರಂತೆ ಪ್ರಕರಣ ದಾಖಲಿಸಿಕೊಂಡು ಸುಖೇಶ್ ಎಂಬುವನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?