AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟಿ‌ ಮಾಡೋಣ ಬಾ.. ಎಂದು ಕರೆದು ಯುವತಿ ಮೇಲೆ ಎರಗಿದ ಕಾಮುಕ ಸ್ನೇಹಿತರು! ಒಬ್ಬ ಅರೆಸ್ಟ್

ಪಾರ್ಟಿ‌ ಮಾಡೋಣ ಬಾ ಅಂತ ಕರೆದು ಎಣ್ಣೆ ಮತ್ತಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಆರ್.ಆರ್ ನಗರದಲ್ಲಿ ನಡೆದಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪಾರ್ಟಿ‌ ಮಾಡೋಣ ಬಾ.. ಎಂದು ಕರೆದು ಯುವತಿ ಮೇಲೆ ಎರಗಿದ ಕಾಮುಕ ಸ್ನೇಹಿತರು! ಒಬ್ಬ ಅರೆಸ್ಟ್
ತುಷಾರ್
ಆಯೇಷಾ ಬಾನು
| Edited By: |

Updated on: Dec 15, 2020 | 1:37 PM

Share

ಬೆಂಗಳೂರು: ಪಾರ್ಟಿ‌ ಮಾಡೋಣ ಬಾ ಅಂತ ಕರೆದು ಎಣ್ಣೆ ಮತ್ತಲ್ಲಿ ಕ್ಲಾಸ್ ಮೇಟ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಆರ್.ಆರ್. ನಗರ ವ್ಯಾಪ್ತಿಯ ಐಡಿಯಲ್ ಹೋಮ್ಸ್‌ ಲೇಔಟ್​ನಲ್ಲಿ ನಡೆದಿದೆ.

ಇಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಗಳು ಪಾರ್ಟಿ ಮಾಡುವ ನೆಪದಲ್ಲಿ ಯುವತಿಯನ್ನು ಫ್ಲಾಟ್​ಗೆ ಕರೆದು ಅವಳ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಛತ್ತೀಸ್‌ಗಢ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ತುಷಾರ್ ಎಂಬ ಯುವಕ ಮತ್ತು ಆತನ ಸ್ನೇಹಿತರು ಪಾರ್ಟಿಗೆ ಆಹ್ವಾನಿಸಿದ್ದರು. ಎಲ್ಲರೂ ತಿಳಿದವರೇ, ಗೆಳೆಯರೇ ಎಂದು ಸಂತ್ರಸ್ಥ ಯುವತಿ ಪಾರ್ಟಿಗೆ ಹೋಗಿದ್ದಾಳೆ.

ಆದರೆ ಅಲ್ಲಿ ಯುವತಿಯ ಕೈಯಲ್ಲೇ ಮದ್ಯವನ್ನು ತರಿಸಿಕೊಂಡು ತುಷಾರ್ ಮತ್ತು ಆತನ ಸ್ನೇಹಿತರು ರಾತ್ರಿ ಪೂರ್ತಿ ಫ್ಲಾಟ್​ನಲ್ಲೇ ಎಣ್ಣೆ ಪಾರ್ಟಿ ಮಾಡಿ ಫುಲ್ ಟೈಟ್ ಆಗಿದ್ದಾರೆ. ಬಳಿಕ ನಿದ್ರೆಗೆ ಜಾರಿದ ಯುವತಿಯ ಮೇಲೆ ಎರಗಿ ಮೃಗಗಳಂತೆ ವರ್ತಿಸಿದ್ದಾರೆ. ಸ್ನೇಹಿತರು ಎಂದು ನಂಬಿದ್ದವರೆ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.

ಕೂಡಲೇ ಅಪಾರ್ಟ್ಮೆಂಟ್​ನಿಂದ ಹೊರಬಂದು ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ. ಈ ಬಗ್ಗೆ ಸಂತ್ರಸ್ಥ ಯುವತಿ ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದೂರು ಆಧರಿಸಿ ಪೊಲೀಸರು ಆರೋಪಿ ತುಷಾರ್​ನನ್ನು ಬಂಧಿಸಿದ್ದಾರೆ.

ಕೊರೊನಾ ವೇಳೆ ಮನೆಯಲ್ಲಿದ್ದ ಬಾಲಕಿ ಮೇಲೆ ವೃದ್ಧನಿಂದ ರೇಪ್: ಗರ್ಭಿಣಿ ಪೋಷಕರಿಂದ ದೂರು, ಕಾಮುಕ ಅರೆಸ್ಟ್

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ