AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಶಾಪಿಂಗ್​ ವೇಳೆ ಯುವತಿಯ ಮೇಲೆ ಭಗ್ನ ಪ್ರೇಮಿ ಹಲ್ಲೆ

ಶಾಪಿಂಗ್​ಗೆಂದು ಮನೆಯಿಂದ ಹೊರ ಬಂದಿದ್ದ ವೇಳೆ ಯುವತಿ ಮೇಲೆ ಭಗ್ನ ಪ್ರೇಮಿ ಹಲ್ಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಮದ್ದೂರು ಮೂಲದ ನಿತ್ಯಶ್ರೀ(27) ಹಲ್ಲೆಗೊಳಗಾದ ಯುವತಿ. ಮದುವೆಯಾಗುವಂತೆ ಯುವತಿ ಮನೆ ಮುಂದೆ ಬಂದು ಯುವಕ ಪೀಡಿಸುತ್ತಿದ್ದ. ಆದರೆ ಯುವಕನ ಜೊತೆ ಮದುವೆಗೆ ಯುವತಿ ನಿರಾಕರಿಸಿದ್ದರು. ನಂತರ ಯುವತಿಗೆ ಬೇರೊಬ್ಬನ ಜೊತೆ ಮದುವೆ ನಿಶ್ಚಯವಾಗಿತ್ತು. ಜೂನ್​ನಲ್ಲಿ ಮದುವೆಗೆ ದಿನಾಂಕ ಸಹ ನಿಗದಿಯಾಗಿತ್ತು. ಹಾಗಾಗಿ ಇಂದು ಬೆಳಗ್ಗೆ 11.30ರ ಸುಮಾರಿಗೆ ಶಾಪಿಂಗ್​ಗೆಂದು ಯುವತಿ ಮನೆಯಿಂದ ಹೊರ ಬಂದಿದ್ದರು. ಬಟ್ಟೆ […]

ಮದುವೆ ಶಾಪಿಂಗ್​ ವೇಳೆ ಯುವತಿಯ ಮೇಲೆ ಭಗ್ನ ಪ್ರೇಮಿ ಹಲ್ಲೆ
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:49 PM

Share

ಶಾಪಿಂಗ್​ಗೆಂದು ಮನೆಯಿಂದ ಹೊರ ಬಂದಿದ್ದ ವೇಳೆ ಯುವತಿ ಮೇಲೆ ಭಗ್ನ ಪ್ರೇಮಿ ಹಲ್ಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಮದ್ದೂರು ಮೂಲದ ನಿತ್ಯಶ್ರೀ(27) ಹಲ್ಲೆಗೊಳಗಾದ ಯುವತಿ.

ಮದುವೆಯಾಗುವಂತೆ ಯುವತಿ ಮನೆ ಮುಂದೆ ಬಂದು ಯುವಕ ಪೀಡಿಸುತ್ತಿದ್ದ. ಆದರೆ ಯುವಕನ ಜೊತೆ ಮದುವೆಗೆ ಯುವತಿ ನಿರಾಕರಿಸಿದ್ದರು. ನಂತರ ಯುವತಿಗೆ ಬೇರೊಬ್ಬನ ಜೊತೆ ಮದುವೆ ನಿಶ್ಚಯವಾಗಿತ್ತು. ಜೂನ್​ನಲ್ಲಿ ಮದುವೆಗೆ ದಿನಾಂಕ ಸಹ ನಿಗದಿಯಾಗಿತ್ತು. ಹಾಗಾಗಿ ಇಂದು ಬೆಳಗ್ಗೆ 11.30ರ ಸುಮಾರಿಗೆ ಶಾಪಿಂಗ್​ಗೆಂದು ಯುವತಿ ಮನೆಯಿಂದ ಹೊರ ಬಂದಿದ್ದರು. ಬಟ್ಟೆ ಶಾಪಿಂಗ್​ ಮಾಡಲು ಮನೆಯಿಂದ ಯುವತಿ ಹೊರ ಬಂದಿದ್ದರು.

ಈ ವೇಳೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ವಿಶಾಲ್ ಮಾರ್ಟ್ ಬಳಿ ಯುವತಿ ಮೇಲೆ ಭಗ್ನ ಪ್ರೇಮಿ ಮಚ್ಚಿನಿಂದ ಅಟ್ಯಾಕ್ ಮಾಡಿ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾಗಿ ಗಂಭೀರವಾಗಿ ಯುವತಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಹಲ್ಲೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:47 pm, Wed, 27 May 20

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!