AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಲೂನ್ ಗ್ಯಾಸ್ ಸಿಲಿಂಡರ್ ಸಿಡಿದು ಯುವಕನ ದೇಹ ಛಿದ್ರ

ಮೃತಪಟ್ಟ ಯುವಕ ತಮಿಳುನಾಡು ಮೂಲದವನು ಎಂಬ ಮಾಹಿತಿ ದೊರೆತಿದ್ದು, ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಬಲೂನ್ ಗ್ಯಾಸ್ ಸಿಲಿಂಡರ್ ಸಿಡಿದು ಯುವಕನ ದೇಹ ಛಿದ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 03, 2021 | 10:41 PM

Share

ಬೆಂಗಳೂರು: ಬಲೂನ್ ಗ್ಯಾಸ್ ಸಿಲಿಂಡರ್ ಸಿಡಿದು ಯುವಕನ ದೇಹ ಛಿದ್ರಗೊಂಡ ದುರ್ಘಟನೆಯೊಂದು ಬೆಂಗಳೂರಿನ ರಿಚ್​ಮಂಡ್​ ಸರ್ಕಲ್ ಬಳಿ ನಡೆದಿದೆ. ಲ್ಯಾಂಗ್​ಫೋರ್ಡ್​ ಹೌಸ್​ ಅಪಾರ್ಟ್​ಮೆಂಟ್​ನಲ್ಲಿ ಹುಟ್ಟುಹಬ್ಬ ಆಚರಣೆಗೆ ಬಲೂನ್ ಪೂರೈಕೆಗೆ ಬಂದಿದ್ದ ಯುವಕನೇ ದುರ್ಘಟನೆಯಲ್ಲಿ ಮೃತಪಟ್ಟ ಯುವಕ. ಅಪಾರ್ಟ್​ಮೆಂಟ್ ಹೊರಗೆ ಬಲೂನ್​ಗೆ ಗ್ಯಾಸ್​ ಫಿಲ್ಲಿಂಗ್ ಮಾಡುತ್ತಿದ್ದ ಯುವಕ​ ಗ್ಯಾಸ್ ಫಿಲ್ ಮಾಡುವಾಗ ಸ್ಫೋಟಗೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಮೃತಪಟ್ಟ ಯುವಕ ತಮಿಳುನಾಡು ಮೂಲದವನು ಎಂಬ ಮಾಹಿತಿ ದೊರೆತಿದ್ದು, ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದ ಎಂದು ಹೇಳಲಾಗಿದೆ. ಈ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಬಲೂನ್ ಗ್ಯಾಸ್ ಸಹಿತ ಬೈಕ್​ನಲ್ಲಿ ತನ್ನ ಜತೆಗಾರನೊಂದಿಗೆ ವ್ಯಕ್ತಿ ಬಂದಿದ್ದ ಎಂದು ಹೇಳಲಾಗಿದೆ. ಅಪಾರ್ಟ್‌ಮೆಂಟ್ ಆವರಣದಲ್ಲೇ ಬೈಕ್ ನಿಲ್ಲಿಸಿಕೊಂಡು ಗ್ಯಾಸ್ ಫಿಲ್ಲಿಂಗ್ ನಡೆಸುತ್ತಿದ್ದ. ಈ ವೇಳೆ ಜತೆಗಿದ್ದ ವ್ಯಕ್ತಿ ನೀರು ತರಲೆಂದು ಅಪಾರ್ಟ್‌ಮೆಂಟ್ ಒಳಗೆ ಹೋಗಿದ್ದ ಎನ್ನಲಾಗಿದೆ. ಈ ವೇಳೆ ಒಬ್ಬನೇ ಬಲೂನ್ ಫಿಲ್ ಮಾಡುವ ವೇಳೆ ದುರ್ಘಟನೆ ನಡೆದಿದೆ. ಮನೆಯ ಹೊರಗಡೆ ಬಲೂನ್ ಗ್ಯಾಸ್ ಸಿಡಿದು ಯುವಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಇದನ್ನೂ ಓದಿ: 

Karnataka Unlock 3.0 Guidelines: ಮಾಸ್ಕ್​ ಧರಿಸದಿದ್ದರೆ ನಗರಗಳಲ್ಲಿ 250 ರೂ, ಗ್ರಾಮೀಣ ಭಾಗಗಳಲ್ಲಿ 100 ರೂ.ದಂಡ

Explained: ಕೊವಿಡ್ ಆ್ಯಂಟಿಬಾಡಿ ಟೆಸ್ಟ್ ಎಂದರೇನು? ಆ್ಯಂಟಿಬಾಡಿ ಫಲಿತಾಂಶ ಪಾಸಿಟಿವ್, ನೆಗೆಟಿವ್ ಎಂದರೇನು? ಇಲ್ಲಿದೆ ವಿವರ

(Youth died in Balloon gas cylinder burst in Bengaluru)

Published On - 9:13 pm, Sat, 3 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ