AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಲೂನ್ ಗ್ಯಾಸ್ ಸಿಲಿಂಡರ್ ಸಿಡಿದು ಯುವಕನ ದೇಹ ಛಿದ್ರ

ಮೃತಪಟ್ಟ ಯುವಕ ತಮಿಳುನಾಡು ಮೂಲದವನು ಎಂಬ ಮಾಹಿತಿ ದೊರೆತಿದ್ದು, ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಬಲೂನ್ ಗ್ಯಾಸ್ ಸಿಲಿಂಡರ್ ಸಿಡಿದು ಯುವಕನ ದೇಹ ಛಿದ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 03, 2021 | 10:41 PM

Share

ಬೆಂಗಳೂರು: ಬಲೂನ್ ಗ್ಯಾಸ್ ಸಿಲಿಂಡರ್ ಸಿಡಿದು ಯುವಕನ ದೇಹ ಛಿದ್ರಗೊಂಡ ದುರ್ಘಟನೆಯೊಂದು ಬೆಂಗಳೂರಿನ ರಿಚ್​ಮಂಡ್​ ಸರ್ಕಲ್ ಬಳಿ ನಡೆದಿದೆ. ಲ್ಯಾಂಗ್​ಫೋರ್ಡ್​ ಹೌಸ್​ ಅಪಾರ್ಟ್​ಮೆಂಟ್​ನಲ್ಲಿ ಹುಟ್ಟುಹಬ್ಬ ಆಚರಣೆಗೆ ಬಲೂನ್ ಪೂರೈಕೆಗೆ ಬಂದಿದ್ದ ಯುವಕನೇ ದುರ್ಘಟನೆಯಲ್ಲಿ ಮೃತಪಟ್ಟ ಯುವಕ. ಅಪಾರ್ಟ್​ಮೆಂಟ್ ಹೊರಗೆ ಬಲೂನ್​ಗೆ ಗ್ಯಾಸ್​ ಫಿಲ್ಲಿಂಗ್ ಮಾಡುತ್ತಿದ್ದ ಯುವಕ​ ಗ್ಯಾಸ್ ಫಿಲ್ ಮಾಡುವಾಗ ಸ್ಫೋಟಗೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಮೃತಪಟ್ಟ ಯುವಕ ತಮಿಳುನಾಡು ಮೂಲದವನು ಎಂಬ ಮಾಹಿತಿ ದೊರೆತಿದ್ದು, ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದ ಎಂದು ಹೇಳಲಾಗಿದೆ. ಈ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಬಲೂನ್ ಗ್ಯಾಸ್ ಸಹಿತ ಬೈಕ್​ನಲ್ಲಿ ತನ್ನ ಜತೆಗಾರನೊಂದಿಗೆ ವ್ಯಕ್ತಿ ಬಂದಿದ್ದ ಎಂದು ಹೇಳಲಾಗಿದೆ. ಅಪಾರ್ಟ್‌ಮೆಂಟ್ ಆವರಣದಲ್ಲೇ ಬೈಕ್ ನಿಲ್ಲಿಸಿಕೊಂಡು ಗ್ಯಾಸ್ ಫಿಲ್ಲಿಂಗ್ ನಡೆಸುತ್ತಿದ್ದ. ಈ ವೇಳೆ ಜತೆಗಿದ್ದ ವ್ಯಕ್ತಿ ನೀರು ತರಲೆಂದು ಅಪಾರ್ಟ್‌ಮೆಂಟ್ ಒಳಗೆ ಹೋಗಿದ್ದ ಎನ್ನಲಾಗಿದೆ. ಈ ವೇಳೆ ಒಬ್ಬನೇ ಬಲೂನ್ ಫಿಲ್ ಮಾಡುವ ವೇಳೆ ದುರ್ಘಟನೆ ನಡೆದಿದೆ. ಮನೆಯ ಹೊರಗಡೆ ಬಲೂನ್ ಗ್ಯಾಸ್ ಸಿಡಿದು ಯುವಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಇದನ್ನೂ ಓದಿ: 

Karnataka Unlock 3.0 Guidelines: ಮಾಸ್ಕ್​ ಧರಿಸದಿದ್ದರೆ ನಗರಗಳಲ್ಲಿ 250 ರೂ, ಗ್ರಾಮೀಣ ಭಾಗಗಳಲ್ಲಿ 100 ರೂ.ದಂಡ

Explained: ಕೊವಿಡ್ ಆ್ಯಂಟಿಬಾಡಿ ಟೆಸ್ಟ್ ಎಂದರೇನು? ಆ್ಯಂಟಿಬಾಡಿ ಫಲಿತಾಂಶ ಪಾಸಿಟಿವ್, ನೆಗೆಟಿವ್ ಎಂದರೇನು? ಇಲ್ಲಿದೆ ವಿವರ

(Youth died in Balloon gas cylinder burst in Bengaluru)

Published On - 9:13 pm, Sat, 3 July 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ