AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Knowledge Park Metro Station: ನೋಯ್ಡಾದ ನಾಲೆಡ್ಜ್​ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಎದುರು ಜಿಗಿದು ಯುವಕ ಆತ್ಮಹತ್ಯೆ

ಯುವಕನೊಬ್ಬ ನಾಲೆಡ್ಜ್​ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಹಾರ ಮೂಲದ ನಿತೀಶ್ ಕುಮಾರ್(21) ಮೃತ ಯುವಕ, ಈತ ಬಿಬಿಎ ವಿದ್ಯಾರ್ಥಿಯಾಗಿದ್ದ

Knowledge Park Metro Station: ನೋಯ್ಡಾದ ನಾಲೆಡ್ಜ್​ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಎದುರು ಜಿಗಿದು ಯುವಕ ಆತ್ಮಹತ್ಯೆ
ಮೆಟ್ರೋ
TV9 Web
| Edited By: |

Updated on:Jan 12, 2023 | 9:46 AM

Share

ಯುವಕನೊಬ್ಬ ನಾಲೆಡ್ಜ್​ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಎದುರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಹಾರ ಮೂಲದ ನಿತೀಶ್ ಕುಮಾರ್(21) ಮೃತ ಯುವಕ, ಈತ ಬಿಬಿಎ ವಿದ್ಯಾರ್ಥಿಯಾಗಿದ್ದ. ಪೊಲೀಸರು ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಿದ್ದಾರೆ, ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿರುವಾಗಿ ತಿಳಿಸಿದ್ದಾರೆ.

ನಿಹಾರದ ಬಾಗಲ್ಪುರದ ನಿವಾಸಿಯಾಗಿದ್ದ ನಿತೀಶ್ ಕುಮಾರ್ ನಾಲೆಡ್ಜ್​ ಪಾರ್ಕ್ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. ಸಂಜೆಯ ವೇಳೆ ನಾಲೆಡ್ಜ್​ ಪಾರ್ಕ್​ನಲ್ಲಿರುವ ಮೆಟ್ರೋ ನಿಲ್ದಾಣ ತಲುಪಿ ರೈಲಿನ ಮುಂದೆ ಜಿಗಿದಿದ್ದಾನೆ.

ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಪೊಲೀಸರು ವಿದ್ಯಾರ್ಥಿಯ ಮೊಬೈಲ್​ನ ಕರೆ ವಿವರಗಳು ಮತ್ತು ಇತರೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:44 am, Thu, 12 January 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!