AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ದಿನದ ಹಿಂದಷ್ಟೇ ಜೈಲಿನಿಂದ ಬಂದವನನ್ನ ಜೊತೆಗಿದ್ದವರೇ ಕೊಲೆ ಮಾಡಿದ್ರು

ಬೆಂಗಳೂರು: ಕುಡಿದ ಮತ್ತಿನಲ್ಲಿ‌ ಜೊತೆಗಿದ್ದವರೇ ಡ್ಯಾಗರ್‌ನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡರಾತ್ರಿ ಚಾಮರಾಜಪೇಟೆಯಲ್ಲಿ ನಡೆದಿದೆ. ಅರುಣ್ ಹತ್ಯೆಗೊಳಗಾದ ಯುವಕ. ಡಕಾಯಿತಿ ಕೇಸ್​ನಲ್ಲಿ ಅರುಣ್ ಜೈಲಿಗೆ ಹೋಗಿದ್ದ. 5 ದಿನದ ಹಿಂದೆಯಷ್ಟೇ ಜೈಲಿನಿಂದ ಹೊರಬಂದಿದ್ದ. ತಡರಾತ್ರಿ 2 ಗಂಟೆಗೆ ಗೆಳೆಯರ ಜೊತೆ ಪಾರ್ಟಿ ಮಾಡಿದ್ದ. ಈ ವೇಳೆ ಕುಡಿದ ಮತ್ತಿನಲ್ಲಿ‌ ಜೊತೆಗಿದ್ದವರೇ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 ದಿನದ ಹಿಂದಷ್ಟೇ ಜೈಲಿನಿಂದ ಬಂದವನನ್ನ ಜೊತೆಗಿದ್ದವರೇ ಕೊಲೆ ಮಾಡಿದ್ರು
ಸಾಧು ಶ್ರೀನಾಥ್​
|

Updated on: May 09, 2020 | 12:39 PM

Share

ಬೆಂಗಳೂರು: ಕುಡಿದ ಮತ್ತಿನಲ್ಲಿ‌ ಜೊತೆಗಿದ್ದವರೇ ಡ್ಯಾಗರ್‌ನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡರಾತ್ರಿ ಚಾಮರಾಜಪೇಟೆಯಲ್ಲಿ ನಡೆದಿದೆ. ಅರುಣ್ ಹತ್ಯೆಗೊಳಗಾದ ಯುವಕ.

ಡಕಾಯಿತಿ ಕೇಸ್​ನಲ್ಲಿ ಅರುಣ್ ಜೈಲಿಗೆ ಹೋಗಿದ್ದ. 5 ದಿನದ ಹಿಂದೆಯಷ್ಟೇ ಜೈಲಿನಿಂದ ಹೊರಬಂದಿದ್ದ. ತಡರಾತ್ರಿ 2 ಗಂಟೆಗೆ ಗೆಳೆಯರ ಜೊತೆ ಪಾರ್ಟಿ ಮಾಡಿದ್ದ. ಈ ವೇಳೆ ಕುಡಿದ ಮತ್ತಿನಲ್ಲಿ‌ ಜೊತೆಗಿದ್ದವರೇ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!