5 ದಿನದ ಹಿಂದಷ್ಟೇ ಜೈಲಿನಿಂದ ಬಂದವನನ್ನ ಜೊತೆಗಿದ್ದವರೇ ಕೊಲೆ ಮಾಡಿದ್ರು

ಬೆಂಗಳೂರು: ಕುಡಿದ ಮತ್ತಿನಲ್ಲಿ‌ ಜೊತೆಗಿದ್ದವರೇ ಡ್ಯಾಗರ್‌ನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡರಾತ್ರಿ ಚಾಮರಾಜಪೇಟೆಯಲ್ಲಿ ನಡೆದಿದೆ. ಅರುಣ್ ಹತ್ಯೆಗೊಳಗಾದ ಯುವಕ. ಡಕಾಯಿತಿ ಕೇಸ್​ನಲ್ಲಿ ಅರುಣ್ ಜೈಲಿಗೆ ಹೋಗಿದ್ದ. 5 ದಿನದ ಹಿಂದೆಯಷ್ಟೇ ಜೈಲಿನಿಂದ ಹೊರಬಂದಿದ್ದ. ತಡರಾತ್ರಿ 2 ಗಂಟೆಗೆ ಗೆಳೆಯರ ಜೊತೆ ಪಾರ್ಟಿ ಮಾಡಿದ್ದ. ಈ ವೇಳೆ ಕುಡಿದ ಮತ್ತಿನಲ್ಲಿ‌ ಜೊತೆಗಿದ್ದವರೇ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 ದಿನದ ಹಿಂದಷ್ಟೇ ಜೈಲಿನಿಂದ ಬಂದವನನ್ನ ಜೊತೆಗಿದ್ದವರೇ ಕೊಲೆ ಮಾಡಿದ್ರು
ಸಾಧು ಶ್ರೀನಾಥ್​

Updated on: May 09, 2020 | 12:39 PM

ಬೆಂಗಳೂರು: ಕುಡಿದ ಮತ್ತಿನಲ್ಲಿ‌ ಜೊತೆಗಿದ್ದವರೇ ಡ್ಯಾಗರ್‌ನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡರಾತ್ರಿ ಚಾಮರಾಜಪೇಟೆಯಲ್ಲಿ ನಡೆದಿದೆ. ಅರುಣ್ ಹತ್ಯೆಗೊಳಗಾದ ಯುವಕ.

ಡಕಾಯಿತಿ ಕೇಸ್​ನಲ್ಲಿ ಅರುಣ್ ಜೈಲಿಗೆ ಹೋಗಿದ್ದ. 5 ದಿನದ ಹಿಂದೆಯಷ್ಟೇ ಜೈಲಿನಿಂದ ಹೊರಬಂದಿದ್ದ. ತಡರಾತ್ರಿ 2 ಗಂಟೆಗೆ ಗೆಳೆಯರ ಜೊತೆ ಪಾರ್ಟಿ ಮಾಡಿದ್ದ. ಈ ವೇಳೆ ಕುಡಿದ ಮತ್ತಿನಲ್ಲಿ‌ ಜೊತೆಗಿದ್ದವರೇ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us