ಜಯನಗರದಲ್ಲಿ ಗುಂಪು ಕಟ್ಕೊಂಡು ಸಿಗರೇಟ್‌ ಸೇವನೆ, ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ

ನೆಲಮಂಗಲ: ಗುಂಪು ಕಟ್ಕೊಂಡು ಸಿಗರೇಟ್‌ ಸೇದುತ್ತಿದ್ದ ಯುವಕರ ಗುಂಪನ್ನು ಪ್ರಶ್ನಿಸಿದ್ದಕ್ಕೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಜಯನಗರದಲ್ಲಿ 25 ವರ್ಷದ ಅರುಣ್‌ ಕೊಲೆಗೀಡಾದ ಯುವಕ. ಅರುಣ್​ನನ್ನು‌ ಚಾಕುವಿನಿಂದ ಇರಿದು ಕೊಲೆಗೈದಿದ್ದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಲ್ಮಾನ್(22), ಇಮ್ರಾನ್(21), ಸುಝೈನ್(24) ಬಂಧಿತ ಆರೋಪಿಗಳು. ನೆಲಮಂಗಲ ಟೌನ್ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಜಯನಗರದಲ್ಲಿ ಗುಂಪು ಕಟ್ಕೊಂಡು ಸಿಗರೇಟ್‌ ಸೇವನೆ, ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ

Updated on: Aug 06, 2020 | 11:17 AM

ನೆಲಮಂಗಲ: ಗುಂಪು ಕಟ್ಕೊಂಡು ಸಿಗರೇಟ್‌ ಸೇದುತ್ತಿದ್ದ ಯುವಕರ ಗುಂಪನ್ನು ಪ್ರಶ್ನಿಸಿದ್ದಕ್ಕೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಜಯನಗರದಲ್ಲಿ 25 ವರ್ಷದ ಅರುಣ್‌ ಕೊಲೆಗೀಡಾದ ಯುವಕ.

ಅರುಣ್​ನನ್ನು‌ ಚಾಕುವಿನಿಂದ ಇರಿದು ಕೊಲೆಗೈದಿದ್ದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಲ್ಮಾನ್(22), ಇಮ್ರಾನ್(21), ಸುಝೈನ್(24) ಬಂಧಿತ ಆರೋಪಿಗಳು. ನೆಲಮಂಗಲ ಟೌನ್ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Published On - 9:35 am, Thu, 6 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us