AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ವೈಷಮ್ಯಕ್ಕೆ ಕಲಬುರಗಿಯಲ್ಲಿ ಯುವಕ ಬಲಿಯಾದ

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ 23 ವರ್ಷ ವಯಸ್ಸಿನ ಯುವಕನೊಬ್ಬನನ್ನು ಹಾಡುಹಗಲೇ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿರುವ ಕೃತ್ಯ ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್ ಮುಂಭಾಗದಲ್ಲಿ ನಡೆದಿದೆ. ಯುವಕನನ್ನು ನಗರದ ರಾಣೇಶ್ ಪೀರ್ ದರ್ಗಾ ಬಡಾವಣೆ ನಿವಾಸಿ ವಿರೇಶ್ ಕಡಗಂಚಿ ಎಂದು ಗುರುತಿಸಲಾಗಿದೆ. ಪಲ್ಸರ್ ಬೈಕ್​ನಲ್ಲಿ ಬಂದ ಮೂವರು ಹಂತಕರು ಕೃತ್ಯವೆಸಗಿ ಕ್ಷಣಾರ್ಧದಲ್ಲೇ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವಿರೇಶ್​ನನ್ನು ಅಂಬ್ಯಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ದಾಖಲಿಸುವ ಮುನ್ನವೇ ಕೊನೆಯುಸಿರೆಳದನೆಂದು ಪೊಲೀಸ್ ಮೂಲಗಳು ತಿಳಿಸಿವೆ. ಬ್ರಹ್ಮಪುರ ಪೊಲೀಸ್ […]

ಹಳೆ ವೈಷಮ್ಯಕ್ಕೆ ಕಲಬುರಗಿಯಲ್ಲಿ ಯುವಕ ಬಲಿಯಾದ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 20, 2020 | 9:09 PM

Share

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ 23 ವರ್ಷ ವಯಸ್ಸಿನ ಯುವಕನೊಬ್ಬನನ್ನು ಹಾಡುಹಗಲೇ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿರುವ ಕೃತ್ಯ ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್ ಮುಂಭಾಗದಲ್ಲಿ ನಡೆದಿದೆ. ಯುವಕನನ್ನು ನಗರದ ರಾಣೇಶ್ ಪೀರ್ ದರ್ಗಾ ಬಡಾವಣೆ ನಿವಾಸಿ ವಿರೇಶ್ ಕಡಗಂಚಿ ಎಂದು ಗುರುತಿಸಲಾಗಿದೆ.

ಪಲ್ಸರ್ ಬೈಕ್​ನಲ್ಲಿ ಬಂದ ಮೂವರು ಹಂತಕರು ಕೃತ್ಯವೆಸಗಿ ಕ್ಷಣಾರ್ಧದಲ್ಲೇ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವಿರೇಶ್​ನನ್ನು ಅಂಬ್ಯಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ದಾಖಲಿಸುವ ಮುನ್ನವೇ ಕೊನೆಯುಸಿರೆಳದನೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಂತಕರನ್ನು ಬಂಧಿಸಲು ಜಾಲ ಬೀಸಲಾಗಿದೆ

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್