AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಯುವತಿ ಮೇಲೆ ಹಲ್ಲೆ, ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ!

ಬೆಂಗಳೂರು: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಭಗ್ನ ಪ್ರೇಮಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲ್ಲೆ ಬಳಿಕ ಆರೋಪಿ ಗಿರೀಶ್(28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಮದುವೆ ಶಾಪಿಂಗ್​ ವೇಳೆ ಯುವತಿಯ ಮೇಲೆ ಭಗ್ನ ಪ್ರೇಮಿ ಹಲ್ಲೆ ಮದುವೆಗೆ ಬಟ್ಟೆ ಶಾಪಿಂಗ್ ಮಾಡಲು ಯುವತಿ ಮನೆಯಿಂದ ಬೆಳಗ್ಗೆ ಹೊರಬಂದಿದ್ದರು. ಈ ವೇಳೆ ಅನ್ನಪೂರ್ಣೇಶ್ವರಿ ನಗರದಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿ ಆರೋಪಿ ಎಸ್ಕೇಪ್ ಆಗಿದ್ದ. ಬಳಿಕ ಬೈಕ್​ನಲ್ಲಿ ತಾವರೆಕೆರೆ ಬಳಿ ತೆರಳಿ […]

ಬೆಳಗ್ಗೆ ಯುವತಿ ಮೇಲೆ ಹಲ್ಲೆ, ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ!
ಸಾಧು ಶ್ರೀನಾಥ್​
| Edited By: |

Updated on:May 27, 2020 | 5:47 PM

Share

ಬೆಂಗಳೂರು: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಭಗ್ನ ಪ್ರೇಮಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲ್ಲೆ ಬಳಿಕ ಆರೋಪಿ ಗಿರೀಶ್(28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಮದುವೆ ಶಾಪಿಂಗ್​ ವೇಳೆ ಯುವತಿಯ ಮೇಲೆ ಭಗ್ನ ಪ್ರೇಮಿ ಹಲ್ಲೆ

ಮದುವೆಗೆ ಬಟ್ಟೆ ಶಾಪಿಂಗ್ ಮಾಡಲು ಯುವತಿ ಮನೆಯಿಂದ ಬೆಳಗ್ಗೆ ಹೊರಬಂದಿದ್ದರು. ಈ ವೇಳೆ ಅನ್ನಪೂರ್ಣೇಶ್ವರಿ ನಗರದಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿ ಆರೋಪಿ ಎಸ್ಕೇಪ್ ಆಗಿದ್ದ. ಬಳಿಕ ಬೈಕ್​ನಲ್ಲಿ ತಾವರೆಕೆರೆ ಬಳಿ ತೆರಳಿ ವಿಷಸೇವಿಸಿದ್ದಾನೆ. ಘಟನಾ ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 5:38 pm, Wed, 27 May 20

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ