AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೋ.. ನನ್ನ ನೋಡಿನೂ ಹಾಗೇ ಹೋಗ್ತಿದ್ದೀಯಾ? ಮೀಸೆ ಚಿಗುರುವ ಮುನ್ನವೇ ರೌಡಿಸಂ

ಬೆಂಗಳೂರು: ನಮ್ಮ ಯುವಕರಿಗೆ ಈ ನಡುವೆ ಬೇಡದೇ ಇರೋ ಜಿಗರ್ ತೋರಿಸೋ ಆಸೆ. ಇನ್ನೂ ಸರಿಯಾಗಿ ಮೀಸೆಯೇ ಚಿಗುರಿರೋಲ್ಲ. ಆಗಲೇ ರೌಡಿಸಂ ಮಾಡೋಕೆ ಹೊರಟುಬಿಡ್ತಾರೆ. ಹೌದು, ಯುವಕರ ಕಚ್ಚಾಟದ ವೇಳೆ ಬಿಯರ್ ಬಾಟಲ್ ನಿಂದ ತಲೆ ಮತ್ತು ಭುಜಕ್ಕೆ ಹಲ್ಲೆ ಮಾಡಿ ಎಸ್ಕೇಪ್ ಆಗಿರೋ ಘಟನೆ ಕೆ.ಪಿ. ಅಗ್ರಹಾರದಲ್ಲಿ ಬೆಳಕಿಗೆ ಬಂದಿದೆ. ಆಗಸ್ಟ್ 24 ರ ರಾತ್ರಿ ರಾಕೇಶ್ ಎಂಬ ಯುವಕ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಚೋಳೂರುಪಾಳ್ಯದ ಬಳಿ ನಿಂತಿದ್ದ ಆರೋಪಿ ಶರತ್ ಎಂಬಾತ ಕಿರಿಕ್ […]

ಏನೋ.. ನನ್ನ ನೋಡಿನೂ ಹಾಗೇ ಹೋಗ್ತಿದ್ದೀಯಾ? ಮೀಸೆ ಚಿಗುರುವ ಮುನ್ನವೇ ರೌಡಿಸಂ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 27, 2020 | 5:10 PM

Share

ಬೆಂಗಳೂರು: ನಮ್ಮ ಯುವಕರಿಗೆ ಈ ನಡುವೆ ಬೇಡದೇ ಇರೋ ಜಿಗರ್ ತೋರಿಸೋ ಆಸೆ. ಇನ್ನೂ ಸರಿಯಾಗಿ ಮೀಸೆಯೇ ಚಿಗುರಿರೋಲ್ಲ. ಆಗಲೇ ರೌಡಿಸಂ ಮಾಡೋಕೆ ಹೊರಟುಬಿಡ್ತಾರೆ. ಹೌದು, ಯುವಕರ ಕಚ್ಚಾಟದ ವೇಳೆ ಬಿಯರ್ ಬಾಟಲ್ ನಿಂದ ತಲೆ ಮತ್ತು ಭುಜಕ್ಕೆ ಹಲ್ಲೆ ಮಾಡಿ ಎಸ್ಕೇಪ್ ಆಗಿರೋ ಘಟನೆ ಕೆ.ಪಿ. ಅಗ್ರಹಾರದಲ್ಲಿ ಬೆಳಕಿಗೆ ಬಂದಿದೆ.

ಆಗಸ್ಟ್ 24 ರ ರಾತ್ರಿ ರಾಕೇಶ್ ಎಂಬ ಯುವಕ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಚೋಳೂರುಪಾಳ್ಯದ ಬಳಿ ನಿಂತಿದ್ದ ಆರೋಪಿ ಶರತ್ ಎಂಬಾತ ಕಿರಿಕ್ ಮಾಡಿದ್ದಾನಂತೆ. ಏನೋ.. ನನ್ನ ನೋಡಿನೂ ಹಾಗೇ ಹೋಗ್ತಿದ್ದೀಯಾ? ಅಂತಾ ರಾಕೇಶ್​ಗೆ ಆವಾಜ್​ ಹಾಕಿದ್ದಾನಂತೆ.

ಆದರೆ, ಶರತ್ ಮಾತಿಗೆ ಕಿವಿಗೊಡದ ರಾಕೇಶ್ ತನ್ನ ಪಾಡಿಗೆ ತಾನು ಮನೆ ಕಡೆ ಹೋಗೋಕೆ ಮುಂದುವರೆಸಿದ್ದಾನೆ. ಇದಕ್ಕೆ ಸಿಟ್ಟಾದ ಶರತ್​ ರಾಕೇಶ್​ನ ಹಿಂಬಾಲಿಸಿಕೊಂಡು ಬಂದು ಬಿಯರ್ ಬಾಟಲ್​ನಿಂದ ಹಲ್ಲೆ ಮಾಡಿದ್ದಾನಂತೆ.

ಹಲ್ಲೆ ಬಳಿಕ‌ ಶರತ್ ಅಲ್ಲಿಂದ ಕಾಲ್ಕಿತ್ತಿದ್ದಾನಂತೆ. ಇದೀಗ, ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪುಡಿ ರೌಡಿಯಾಗೋಕೆ ಹೊರಟಿರುವ ಶರತ್​ನ ಹಿಡಿಯಲು ಪೊಲೀಸರು ಮುಂದಾಗಿದ್ದಾರೆ.

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!