AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೋ.. ನನ್ನ ನೋಡಿನೂ ಹಾಗೇ ಹೋಗ್ತಿದ್ದೀಯಾ? ಮೀಸೆ ಚಿಗುರುವ ಮುನ್ನವೇ ರೌಡಿಸಂ

ಬೆಂಗಳೂರು: ನಮ್ಮ ಯುವಕರಿಗೆ ಈ ನಡುವೆ ಬೇಡದೇ ಇರೋ ಜಿಗರ್ ತೋರಿಸೋ ಆಸೆ. ಇನ್ನೂ ಸರಿಯಾಗಿ ಮೀಸೆಯೇ ಚಿಗುರಿರೋಲ್ಲ. ಆಗಲೇ ರೌಡಿಸಂ ಮಾಡೋಕೆ ಹೊರಟುಬಿಡ್ತಾರೆ. ಹೌದು, ಯುವಕರ ಕಚ್ಚಾಟದ ವೇಳೆ ಬಿಯರ್ ಬಾಟಲ್ ನಿಂದ ತಲೆ ಮತ್ತು ಭುಜಕ್ಕೆ ಹಲ್ಲೆ ಮಾಡಿ ಎಸ್ಕೇಪ್ ಆಗಿರೋ ಘಟನೆ ಕೆ.ಪಿ. ಅಗ್ರಹಾರದಲ್ಲಿ ಬೆಳಕಿಗೆ ಬಂದಿದೆ. ಆಗಸ್ಟ್ 24 ರ ರಾತ್ರಿ ರಾಕೇಶ್ ಎಂಬ ಯುವಕ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಚೋಳೂರುಪಾಳ್ಯದ ಬಳಿ ನಿಂತಿದ್ದ ಆರೋಪಿ ಶರತ್ ಎಂಬಾತ ಕಿರಿಕ್ […]

ಏನೋ.. ನನ್ನ ನೋಡಿನೂ ಹಾಗೇ ಹೋಗ್ತಿದ್ದೀಯಾ? ಮೀಸೆ ಚಿಗುರುವ ಮುನ್ನವೇ ರೌಡಿಸಂ
KUSHAL V
| Edited By: |

Updated on: Aug 27, 2020 | 5:10 PM

Share

ಬೆಂಗಳೂರು: ನಮ್ಮ ಯುವಕರಿಗೆ ಈ ನಡುವೆ ಬೇಡದೇ ಇರೋ ಜಿಗರ್ ತೋರಿಸೋ ಆಸೆ. ಇನ್ನೂ ಸರಿಯಾಗಿ ಮೀಸೆಯೇ ಚಿಗುರಿರೋಲ್ಲ. ಆಗಲೇ ರೌಡಿಸಂ ಮಾಡೋಕೆ ಹೊರಟುಬಿಡ್ತಾರೆ. ಹೌದು, ಯುವಕರ ಕಚ್ಚಾಟದ ವೇಳೆ ಬಿಯರ್ ಬಾಟಲ್ ನಿಂದ ತಲೆ ಮತ್ತು ಭುಜಕ್ಕೆ ಹಲ್ಲೆ ಮಾಡಿ ಎಸ್ಕೇಪ್ ಆಗಿರೋ ಘಟನೆ ಕೆ.ಪಿ. ಅಗ್ರಹಾರದಲ್ಲಿ ಬೆಳಕಿಗೆ ಬಂದಿದೆ.

ಆಗಸ್ಟ್ 24 ರ ರಾತ್ರಿ ರಾಕೇಶ್ ಎಂಬ ಯುವಕ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಚೋಳೂರುಪಾಳ್ಯದ ಬಳಿ ನಿಂತಿದ್ದ ಆರೋಪಿ ಶರತ್ ಎಂಬಾತ ಕಿರಿಕ್ ಮಾಡಿದ್ದಾನಂತೆ. ಏನೋ.. ನನ್ನ ನೋಡಿನೂ ಹಾಗೇ ಹೋಗ್ತಿದ್ದೀಯಾ? ಅಂತಾ ರಾಕೇಶ್​ಗೆ ಆವಾಜ್​ ಹಾಕಿದ್ದಾನಂತೆ.

ಆದರೆ, ಶರತ್ ಮಾತಿಗೆ ಕಿವಿಗೊಡದ ರಾಕೇಶ್ ತನ್ನ ಪಾಡಿಗೆ ತಾನು ಮನೆ ಕಡೆ ಹೋಗೋಕೆ ಮುಂದುವರೆಸಿದ್ದಾನೆ. ಇದಕ್ಕೆ ಸಿಟ್ಟಾದ ಶರತ್​ ರಾಕೇಶ್​ನ ಹಿಂಬಾಲಿಸಿಕೊಂಡು ಬಂದು ಬಿಯರ್ ಬಾಟಲ್​ನಿಂದ ಹಲ್ಲೆ ಮಾಡಿದ್ದಾನಂತೆ.

ಹಲ್ಲೆ ಬಳಿಕ‌ ಶರತ್ ಅಲ್ಲಿಂದ ಕಾಲ್ಕಿತ್ತಿದ್ದಾನಂತೆ. ಇದೀಗ, ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪುಡಿ ರೌಡಿಯಾಗೋಕೆ ಹೊರಟಿರುವ ಶರತ್​ನ ಹಿಡಿಯಲು ಪೊಲೀಸರು ಮುಂದಾಗಿದ್ದಾರೆ.

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ