AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5,8,9ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2023-24ನೇ ಸಾಲಿನ 5,8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಮೌಲ್ಯಂಕನ ಪರೀಕ್ಷೆಗಳು ಯಾವ ತರಗತಿಗೆ ಯಾವಾಗ ನಡೆಯಲಿವೆ ಎನ್ನುವ ವಿವರ ಈ ಕೆಳಗಿನಂತಿದೆ.

5,8,9ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 26, 2023 | 9:49 PM

ಬೆಂಗಳೂರು, (ಡಿಸೆಂಬರ್ 26): 2023-24ನೇ ಸಾಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ, SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

5 ನೇ ತರಗತಿ ವೇಳಾಪಟ್ಟಿ

  • 11.03.2024 (ಸೋಮವಾರ)- ಪ್ರಥಮ ಭಾಷೆ-ಕನ್ನಡ,  ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು.
  • 12. 3.2024 (ಮಂಗಳವಾರ)- ದ್ವೀತಿಯ ಭಾಷೆ – ಇಂಗ್ಲಿಷ್, ಕನ್ನಡ.
  • 13.03.2024 (ಬುಧವಾರ)- ಪರಿಸರ ಅಧ್ಯಯನ.
  • 14.03.2024 (ಗುರುವಾರ)- ಗಣಿತ

8ನೇ ತರಗತಿ ವೇಳಾಪಟ್ಟಿ

  • 11.03.2024 (ಸೋಮವಾರ)- ಪ್ರಥಮ ಭಾಷೆ-ಕನ್ನಡ,  ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ.
  • 12. 3.2024 (ಮಂಗಳವಾರ)- ದ್ವೀತಿಯ ಭಾಷೆ – ಇಂಗ್ಲಿಷ್, ಕನ್ನಡ
  • 13.3.24- ತೃತೀಯ ಭಾಷೆ- ಹಿಂದಿ, ಹಿಂದಿ NCERT, ಕನ್ನಡ, ಇಂಗ್ಲಿಷ್ ,ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • 14.03.2024 (ಗುರುವಾರ)- ಗಣಿತ.
  • 15.03.2024- ಶುಕ್ರವಾರ- ವಿಜ್ಞಾನ.
  • 16.03.2024- ಶನಿವಾರ- ಸಮಾಜ ವಿಜ್ಞಾನ.
  • 18.03.2024- ದೈಹಿಕ ಶಿಕ್ಷಣ.

9ನೇ ತರಗತಿ ವೇಳಾಪಟ್ಟಿ

  • 11.03.2024 (ಸೋಮವಾರ)- ಪ್ರಥಮ ಭಾಷೆ-ಕನ್ನಡ,  ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು, ಸಂಸ್ಕೃತ.
  • 12. 3.2024 (ಮಂಗಳವಾರ)- ದ್ವೀತಿಯ ಭಾಷೆ – ಇಂಗ್ಲಿಷ್, ಕನ್ನಡ.
  • 13.3.24- ತೃತೀಯ ಭಾಷೆ- ಹಿಂದಿ, ಹಿಂದಿ NCERT, ಕನ್ನಡ, ಇಂಗ್ಲಿಷ್ ,ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • 14.03.2024 (ಗುರುವಾರ)- ಗಣಿತ.
  • 15.03.2024- ಶುಕ್ರವಾರ- ವಿಜ್ಞಾನ.
  • 16.03.2024- ಶನಿವಾರ- ಸಮಾಜ ವಿಜ್ಞಾನ.
  • 18.03.2024- ದೈಹಿಕ ಶಿಕ್ಷಣ.

ಇನ್ನಷ್ಟು ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO